ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…
ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…