News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ವಯಸ್ಸು,ದಿನಗಳು,ಎಷ್ಟು ಗಂಟೆ,ನಿಮಿಷ,ಸೆಕೆಂಡುಗಳು,ಹುಟ್ಟಿದ್ದು ಯಾವ ವಾರ ಎಲ್ಲವನ್ನೂ ಕ್ಷಣ ಮಾತ್ರದಲ್ಲಿ ತಿಳಿಯುವುದು ಹೇಗೆಂದು ತಿಳಿಯಲು ಈ ಲೇಖನ ಓದಿ…

1216

ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಇಲ್ಲಿದೆ ಸರಳ ಕ್ಯಾಲ್ಕ್ಯುಲೇಟರ್…

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ನೀವು ಹುಟ್ಟಿದ ಡೇಟ್ 17/09/1950 ಎಂದಾದರೆ…

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

 ನೋಡಿ ಇಲ್ಲಿರುವ ಸರಳ ಕ್ಯಾಲ್ಕುಲೇಟರ್’ನಿಂದ ನಿಮ್ಮ ಸರಿಯಾದ ವಯಸ್ಸು,ದಿನಗಳು,ವಾರಗಳು, ಲೆಕ್ಕ ಮಾಡಿಕೊಳ್ಳಿ…

 

:- ತಿಳಿಯಲು ಇಲ್ಲಿ ಕ್ಲಿಕ್ ಮಾಡಿ…Click Here

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಜ್ಯೋತಿಷ್ಯ

    ಹೊರನಾಡು ಅನ್ನಪೂರ್ಣೇಶ್ವರಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….

  • ಜ್ಯೋತಿಷ್ಯ

    ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

    ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…