ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…