ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿಯನ್ನು ನಾವು ನಿತ್ಯ ಆಹಾರದಲ್ಲಿ ಬಳಸುತ್ತೇವೆ. ಇದರಲ್ಲಿ ಆಂಟಿ ಬ್ಯಾಕ್ಟೀರಿಯಾ, ಆಂಟಿ ವೈರಲ್, ಆಂಟಿ ಫಂಗಲ್ ಗುಣಗಳ ಜತೆಗೆ ಇನ್ನೂ ನಮ್ಮ ದೇಹಕ್ಕೆ ಪ್ರಯೋಜವಾಗುವ ಅನೇಕ ಔಷಧಿ ಗುಣಗಳಿವೆ. ಹಾಲನ್ನೂ ಅಷ್ಟೇ ನಾವು ದಿನನಿತ್ಯ ಬಳಸುತ್ತಿರುತ್ತೇವೆ. ಹಾಲು ಸಂಪೂರ್ಣ ಪೌಷ್ಟಿಕ ಆಹಾರ ಎಂದು ಹೇಳುತ್ತಾರೆ. ಆದರೆ ಕೆಲವೊಂದು ಬೆಳ್ಳುಳ್ಳಿ ಎಸಳನ್ನು ತೆಗೆದುಕೊಂಡು ಜಜ್ಜಿ ಹಾಲಿನಲ್ಲಿ ಹಾಕಿ ಕಾಯಿಸಿ ಕುಡಿದರೆ? ಏನಾಗುತ್ತದೆ ಅಂತ ನಿಮಗೆ ಗೊತ್ತಾ? ಇದರಿಂದ ಸಾಕಷ್ಟು ಪ್ರಯೋಜನಗಳಿವೆ. ಅವು ಏನು ಎಂದು ಈಗ ತಿಳಿದುಕೊಳ್ಳೋಣ. 1….
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…