ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.

ಇನ್ನೂ ವಯಸ್ಸಿನ ವಿಷಯದಲ್ಲಿ ಹುಡುಗಿಯರನ್ನು ಕೇಳೋದೇ ಬೇಡ.ಇವರು ಸರಿಯಾದ ವಯಸ್ಸು ಹೇಳೋದೇ ಇಲ್ಲ.ಆದ್ರೆ ಏನಾದ್ರೂ ದಾಖಲೆಗಳನ್ನು ತುಂಬಾ ಬೇಕಾದ್ರೆ ಸರಿಯಾದ ವಯಸ್ಸು ಹೇಳಲೇಬೇಕು.ಕೆಲವೊಂದು ದಾಖಲೆಗಳಿಗೆ ತಿಂಗಳುಗಳ ಜೊತೆಗೆ ವರ್ಷವನ್ನು ಕೂಡ ದಾಖಲಾತಿ ಮಾಡಬೇಕಾಗುತ್ತದೆ.

ಆದ್ರೆ ವಿಷಯ ಏನಪ್ಪಾ ಅಂದ್ರೆ ಎಲ್ಲರಿಗೂ ತತ್ ಕ್ಷಣ ಸರಿಯಾಗಿ ವರ್ಷ ಎಷ್ಟು ತಿಂಗಳು ವಯಸ್ಸು ಅಂತ ಹೇಳೋದಕ್ಕೆ ಬರೋದಿಲ್ಲ.ಆ ಕ್ಷಣ ಗೊತ್ತಾಗತರ ಕ್ಯಾಲ್ಕ್ಯುಲೇಟರ್ ಇದ್ರೆ ಹೇಗಿರುತ್ತೆ ಆಲ್ವಾ..!

ಹೌದು, ಈ ಸರಳ ಕ್ಯಾಲ್ಕ್ಯುಲೇಟರ್’ನಿಂದ ನೀವು ನಿಮ್ಮ ವಯಸ್ಸು, ಎಷ್ಟು ತಿಂಗಳು,ಎಷ್ಟು ದಿನ,ಎಷ್ಟು ವಾರ,ಎಷ್ಟು ಗಂಟೆ,ಎಷ್ಟು ನಿಮಿಷ ಮತ್ತು ಎಷ್ಟು ಸೆಕೆಂಡ್ ಎಲ್ಲವನ್ನು ಕ್ಷಣಾರ್ಧದಲ್ಲಿ ತಿಳಿಯಬಹುದು.

ಇದರ ಜೊತೆಗೆ ಹುಟ್ಟಿದ ವಾರ,ಮುಂದಿನ ನಿಮ್ಮ ಜನ್ಮ ದಿನ ಯಾವಾಗ, ಯಾವ ವಾರ ಬರುತ್ತೆ ಎಂಬುದೆಲ್ಲಾ ತಿಳಿಯಬಹುದು.ಹಾಗೂ ನೀವೂ ಇದುವರೆಗೂ ಎಷ್ಟು ಜನ್ಮ ದಿನಗಳನ್ನು ಆಚರಿಸಿದ್ದಿರಿ ಎಂಬುದನ್ನು ಸಹ ಗ್ರಾಫ್ ಮೂಲಕ ತಿಳಿಯಬಹುದು.

ಇಲ್ಲಿದೆ ನೋಡಿ ಸರಳ ಕ್ಯಾಲ್ಕ್ಯುಲೇಟರ್. ಎಷ್ಟೋ ಮಂದಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತರಾದರೂ ಎಷ್ಟು ವಯಸ್ಸಾಯಿತು ಎಂಬುದನ್ನು ಮಾತ್ರ ಪಕ್ಕಾ ಹೇಳಲ್ಲ. ಇಲ್ಲಿದೆ ನೋಡಿ ಒಂದು ಕ್ಯಾಲ್ಕ್ಯುಲೇಟರ್. ಇದರ ಸಹಾಯದಿಂದ ನಿಮ್ಮ ವಯಸ್ಸನ್ನು ತಿಂಗಳು, ದಿನ, ಗಂಟೆ, ನಿಮಿಷಗಳ ಸಮೇತ ತಿಳಿದುಕೊಳ್ಳಬಹುದು.

ಇಂತಹ ಹೆಚ್ಚಿನ ಉಪಯುಕ್ತ ಮಾಹಿತಿಗಳಿಗೆ ನಮ್ಮ ಪೇಜ್ ಲೈಕ್ ಮಾಡಿ,ಶೇರ್ ಮಾಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.