ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…