News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

351

ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.


ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್‌ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-

ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್‌ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್‌ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.


ಸೋಂಕು ನಿವಾರಕ :-

ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್‌ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-

ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-

ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-

ನಿಮ್ಮ ಫ್ಲಶ್ ಟ್ಯಾಂಕ್‌ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್‌ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್‌ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.

ಬೇಕಿಂಗ್ ಸೋಡಾ :-

ಟಾಯ್ಲೆಟ್ ಬೌಲ್‌ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್‌ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-

ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್‌ಗೆ ಒಂದು ಕಪ್‌ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್‌ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-

ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…