ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.

ಟಾಯ್ಲೆಟ್ ಬ್ರಶ್:-
ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.

ಸೋಂಕು ನಿವಾರಕ :-
ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್ನ ಒಂದು ತುದಿಯನ್ನು ಹಿಡಿದುಕೊಳ್ಳಿ.

ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-
ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.

ಬ್ರಶ್ :-
ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.

ಬಿಳಿ ವಿನೇಗರ್ :-
ನಿಮ್ಮ ಫ್ಲಶ್ ಟ್ಯಾಂಕ್ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.

ಫ್ಲಶ್ ಟ್ಯಾಂಕ್ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.
ಬೇಕಿಂಗ್ ಸೋಡಾ :-
ಟಾಯ್ಲೆಟ್ ಬೌಲ್ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.

ಲಿಂಬೆ ರಸ ಮತ್ತು ಬೋರಾಕ್ಸ್ :-
ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್ಗೆ ಒಂದು ಕಪ್ನಷ್ಟು ಬೋರಾಕ್ಸ್ ಅನ್ನು ಹಾಕಿ.

ಬೋರಾಕ್ಸ್ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-
ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.

ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…