ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಶೌಚಾಲಯದಲ್ಲಿ ನೀವು ಬಳಸುವ ಬ್ರಶ್ ಆಗಿರಬಹುದು, ಟಾಯ್ಲೆಟ್ ಸೀಟ್ ಆಗಿರಬಹುದು, ಫ್ಲಶ್ ಬಟನ್ ಆಗಿರಬಹುದು ಹೀಗೆ ನಾವು ಯೋಚಿಸಲೂ ಸಾಧ್ಯವಾಗದೇ ಇರುವ ಕಡೆಗಳಲ್ಲಿ ಕೀಟಾಣುಗಳು ಮನೆ ಮಾಡಿಕೊಂಡುಬಿಡುತ್ತವೆ. ನೀವು ವಾರಕ್ಕೊಮ್ಮೆ ಸ್ವಚ್ಛಮಾಡಿದರೂ ಕೆಲವೊಮ್ಮೆ ಪ್ರಮುಖ ಅಂಶಗಳ ಕಡೆಗೂ ಗಮನ ಹರಿಸಬೇಕಾಗುತ್ತದೆ.
ಟಾಯ್ಲೆಟ್ ಬ್ರಶ್:-
ಒಮ್ಮೆ ನೀವು ಬ್ರಶ್ ಬಳಸಿ ಸ್ವಚ್ಛಮಾಡಿದ ನಂತರ ಈ ಬ್ರಶ್ ಅನ್ನು ಬ್ಲೀಚ್ನಲ್ಲಿ ರಾತ್ರಿಪೂರ್ತಿ ನೆನೆಸಿಕೊಳ್ಳಿ. ಇದರಿಂದ ನಿಮ್ಮ ಬ್ರಶ್ ಸ್ವಚ್ಛಗೊಳ್ಳುತ್ತದೆ. ಟಾಯ್ಲೆಟ್ನ ಹಿಂಭಾಗವನ್ನು ತೊಳೆಯುವುದು ಕಷ್ಟದ ಕೆಲಸವಾಗಿದೆ ವೈಪ್ ಬದಲಿಗೆ ಸ್ಪ್ರೇಯನ್ನು ಬಳಸಿ.
ಸೋಂಕು ನಿವಾರಕ :-
ಸೋಂಕು ನಿವಾರಕವನ್ನು ಸಿಂಪಡಿಸಿ ಮತ್ತು ರಾತ್ರಿಯಲ್ಲಿ ಅದನ್ನು ಹಾಗೆಯೇ ಬಿಟ್ಟುಬಿಡಿ, ಟಾಯ್ಲೆಟ್ ಕಲೆಗಳು ಹಠಮಾರಿಯಾಗಿರುವುದರಿಂದ ನೀವು ಸೋಂಕುನಿವಾರಕವನ್ನು ಅಥವಾ ಶುಚಿಗೊಳಿಸುವ ದ್ರಾವಣದಲ್ಲಿ ಬೆರೆಸಿಕೊಳ್ಳಬಹುದು, ಒಂದು ಕೈಯಲ್ಲಿ ಬ್ರಶ್ನ ಒಂದು ತುದಿಯನ್ನು ಹಿಡಿದುಕೊಳ್ಳಿ.
ಟಾಯ್ಲೆಟ್ ಸುತ್ತಲೂ ತೊಳೆಯಿರಿ ಮತ್ತು ಅದನ್ನು ವೈಪ್ ಮಾಡಿ :-
ಟಾಯ್ಲೆಟ್ ರಿಮ್ ಅಡಿಯಲ್ಲಿ ಹೆಚ್ಚು ಕೊಳೆ ಸಂಗ್ರಹವಾಗುತ್ತದೆ, ಮತ್ತು ಸ್ವಚ್ಛಗೊಳಿಸುವುದು ತುಂಬಾ ಕಷ್ಟ. ಈ ಭಾಗದಲ್ಲಿ ಸೋಂಕುನಿವಾರಕವನ್ನು ಬಳಸಿಕೊಂಡು ಸ್ವಚ್ಛಮಾಡಿ. ಈ ರಿಮ್ ಅನ್ನು ನೀವು ಸ್ವಚ್ಛಗೊಳಿಸಿಲ್ಲ ಎಂದಾದಲ್ಲಿ ಆ ಭಾಗ ಸೂಕ್ಷ್ಮ ಜೀವಿಗಳ ಮನೆಯಾಗುತ್ತದೆ.
ಬ್ರಶ್ :-
ನಿಮ್ಮ ರಿಮ್ ಅನ್ನು ಸ್ವಚ್ಛಗೊಳಿಸುವ ಸೂಕ್ತ ಬ್ರಶ್ ಅನ್ನು ಆರಿಸಿಕೊಳ್ಳಿ. ಟಾಯ್ಲೆಟ್ ಸ್ವಚ್ಛಗೊಳಿಸುವಾಗ ಗ್ಲೌಸ್ ಬಳಸುವುದನ್ನು ಮರೆಯಬೇಡಿ. ನಿಮ್ಮ ಟಾಯ್ಲೆಟ್ ಸ್ವಚ್ಛಗೊಳಿಸಲು ನೀವು ಸರಿಯಾದ ಟಾಯ್ಲೆಟ್ ಸ್ವಚ್ಛಕಗಳನ್ನು ಬಳಸಬೇಕು.
ಬಿಳಿ ವಿನೇಗರ್ :-
ನಿಮ್ಮ ಫ್ಲಶ್ ಟ್ಯಾಂಕ್ಗೆ ಬಿಳಿ ವಿನೇಗರ್ ಅನ್ನು ಹಾಕಿ ಮತ್ತು ಇದು ಸುವಾಸನೆ ಬೀರುವವರೆಗೆ ಫ್ಲಶ್ ಮಾಡಿ. ನಿಮ್ಮ ಸ್ಯಾನಿಟರಿ ವೇರ್ನಲ್ಲಿ ಯಾವುದಾದರೂ ಗಾಢ ನೀರು ಡಿಪಾಸಿಟ್ ಆಗಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಇದೊಂದು ಉತ್ತಮ ಸೋಂಕು ನಿವಾರಕವಾಗಿದ್ದು ಕೊಳೆಯನ್ನು ಶೀಘ್ರದಲ್ಲಿಯೇ ನಿವಾರಿಸುತ್ತದೆ.
ಫ್ಲಶ್ ಟ್ಯಾಂಕ್ಗೆ ವಿನೇಗರ್ ಅನ್ನು ಸುರಿಯುವುದು ನಿಮ್ಮ ವಾರಾಂತ್ಯದ ಶೌಚಾಲಯ ಸ್ವಚ್ಛತೆ ಕೆಲಸವನ್ನು ಸುಲಭಗೊಳಿಸುತ್ತದೆ.
ಬೇಕಿಂಗ್ ಸೋಡಾ :-
ಟಾಯ್ಲೆಟ್ ಬೌಲ್ಗೆ 3 ಚಮಚದಷ್ಟು ಬೇಕಿಂಗ್ ಸೋಡಾವನ್ನು ರಾತ್ರಿಯೇ ಹಾಕಿ. ರಾತ್ರಿ ಪೂರ್ತಿ ಈ ಮಿಶ್ರಣ ಹೀಗೆಯೇ ಇರಲಿ. ಮರುದಿನ ಬೆಳಗ್ಗೆ, ಟಾಯ್ಲೆಟ್ ಅನ್ನು ಫ್ಲಶ್ ಮಾಡಿ ಬೌಲ್ನ ಬದಿಗಳನ್ನು ಸ್ಕ್ರಬ್ ಮಾಡಿ ಮತ್ತು ಬೌಲ್ ಪೂರ್ತಿ ಬೆಳ್ಳಗೆ ಹೊಳೆಯುವವರೆಗೆ ಫ್ಲಶ್ ಮಾಡಿ.
ಲಿಂಬೆ ರಸ ಮತ್ತು ಬೋರಾಕ್ಸ್ :-
ನಿಮ್ಮ ಮನೆಯ ಎಂತಹ ಹಠಮಾರಿ ಕಲೆಯನ್ನು ಹೋಗಲಾಡಿಸಲು ಲಿಂಬೆಯನ್ನು ನಿಮಗೆ ಬಳಸಬಹುದಾಗಿದೆ. ಟಾಯ್ಲೆಟ್ ಬೌಲ್ ಅನ್ನು ಹೊಳೆಯುವಂತೆ ಮಾಡಲು, ಬೌಲ್ಗೆ ಒಂದು ಕಪ್ನಷ್ಟು ಬೋರಾಕ್ಸ್ ಅನ್ನು ಹಾಕಿ.
ಬೋರಾಕ್ಸ್ಗೆ 2 ಲಿಂಬೆ ರಸಗಳನ್ನು ಹಿಂಡಿ. ಚೆನ್ನಾಗಿ ಮಿಶ್ರ ಮಾಡಿಕೊಂಡು ದಪ್ಪನೆಯ ಪೇಸ್ಟ್ ತಯಾರಿಸಿಕೊಳ್ಳಿ. ಒಳಭಾಗವನ್ನು ಚೆನ್ನಾಗಿ ಫ್ಲಶ್ ಮಾಡಿ. ಸ್ಪಾಂಜ್ ಬಳಸಿ ಈ ಪೇಸ್ಟ್ ಅನ್ನು ಒಳಭಾಗಕ್ಕೆ ಸವರಿ.
ಸರಿಯಾಗಿ ಫ್ಲಶ್ ಮಾಡಿ :-
ನಿಮ್ಮ ಟಾಯ್ಲೆಟ್ ಅಥವಾ ಶೌಚಾಲಯವನ್ನು ನೀಟಾಗಿ ಇರಿಸಬೇಕು ಎಂದಾದಲ್ಲಿ ಸರಿಯಾಗಿ ಫ್ಲಶ್ ಮಾಡುವುದು ಅತ್ಯವಶ್ಯಕ. ನೀಟಾಗಿ ಫ್ಲಶ್ ಮಾಡುವುದರ ಜೊತೆಗೆ ಫ್ಲಶ್ ಮಾಡಿರುವುದು ಸರಿಯಾಗಿದೆಯೇ ಎಂಬುದನ್ನು ಮನದಟ್ಟು ಮಾಡಿಕೊಳ್ಳಿ.
ನೀವು ಫ್ಲಶ್ ಮಾಡಿದಂತೆಲ್ಲಾ ಶೌಚಾಲಯವು ಸಣ್ಣ ಕಣಗಳನ್ನು ಸಿಂಪಡಿಸುವ ಅಭ್ಯಾಸವನ್ನು ಹೊಂದಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಸರ್ಕಾರಿ ಶಾಲೆ ಯೊಂದರಲ್ಲಿ ಮಕ್ಕಳ ಬಿಸಿ ಊಟದಲ್ಲಿ ಹಾವು ಬಿದ್ದಿರುವ ಘಟನೆ ನಡೆದಿದೆ. ಈ ಶಾಲೆಗೆ ಊಟ ಸರಬರಾಜು ಮಾಡುತ್ತಿದ್ದದ್ದು ಒಂದು ಸರ್ಕಾರೇತರ ಖಾಸಗಿ ಸಂಸ್ಥೆ ಯಾಗಿದ್ದು , ಇದು ಶಾಲೆಗೆ ಕಳುಹಿಸಿಕೊಟ್ಟ ಆಹಾರದಲ್ಲಿ ಹಾವು ಇರುವುದು ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ಈ ಸುದ್ಧಿ ವರದಿಯಾಗಿದ್ದು ಈ ಕುರಿತು ವಿಚಾರಣೆ ನಡೆಸಿ ಆ ಸಂಸ್ಥೆಯ ಮೇಲೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇನ್ನು ಈ ಘಟನೆ ನಡೆದಿರುವುದು ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ.ಇಲ್ಲಿನ ಗಾರ್ಗವನ್…