ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ. ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…