ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಒಬ್ಬ ಮನುಷ್ಯ ಜೀವನದಲ್ಲಿ ಐದಾರು ಕಾರುಗಳನ್ನು ಕೊಳ್ಳಬಹುದು, ಐಷಾರಾಮಿ ಬಂಗಲೆಯನ್ನು ಕಟ್ಟಿಸಬಹುದು, ಚಿನ್ನ, ಬೆಳ್ಳಿಯನ್ನು ಹೊದ್ದು ಮಲಗಬಹುದು. ಆದರೆ ಇದನ್ನೆಲ್ಲ ಅನುಭವಿಸಲು ಇರುವುದು ಒಂದೇ ಜನ್ಮ. ಈ ಜನ್ಮದಲ್ಲಿ ಅರ್ಧ ಸುಖ ಅನುಭವಿಸಿ, ಇನ್ನರ್ಧ ಸುಖವನ್ನು ಮುಂದಿನ ಜನ್ಮದಲ್ಲಿ ಅನುಭವಿಸುತ್ತೇನೆ ಎಂದರೆ ಅದು ಆಗದು. ಒಮ್ಮೆ ಜೀವನ ಮುಗಿದ ಮೇಲೆ ಮತ್ತೆ ಇನ್ನೊಂದು ಜನ್ಮವನ್ನು ನಾವು ಹಣ ಕೊಟ್ಟು ಕೊಳ್ಳಲು ಸಾಧ್ಯವಿಲ್ಲ. ಅಲ್ಲದೇ ಮತ್ತೆ ಅಷ್ಟೇ ಸರಳ, ಸುಂದರ, ಪ್ರತಿಷ್ಠೆಯ ಜೀವನವನ್ನು ಪಡೆಯುತ್ತೇವೆ ಎಂದುಕೊಂಡರೆ ನಿಜಕ್ಕೂ ನಮ್ಮಷ್ಟು ಮೂರ್ಖರು ಯಾರು ಇಲ್ಲ.
ಆಧ್ಯಾತ್ಮಿಕ ಚಿಂತನೆಗಳು ನಮ್ಮ ಮನಸ್ಸಿಗೆ ಸಂತಸವನ್ನು ಹುಡುಕುವ ಮಾರ್ಗವನ್ನು ತೋರುತ್ತವೆ. ಜೀವನದಲ್ಲಿ ನಿರೀಕ್ಷೆಗಳಿಲ್ಲದೆ ಬದುಕಿದಾಗ ಸಂತೋಷದ ಜೀವನವು ತಾನಾಗಿಯೇ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಆಧ್ಯಾತ್ಮಿಕ ಸತ್ಯಗಳನ್ನು ಕಂಡುಕೊಳ್ಳುವುದರಿಂದ ನಮ್ಮೊಳಗಿನ ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳಬಹುದು. ತನ್ನ ಹಾಗೂ ಪರರ ಇಚ್ಛೆಗಳನ್ನು ಪೂರೈಸಲು ಕೂಡ ಈ ಚಿಂತನೆಗಳಿಂದ ಸಾಧ್ಯ.
ದೇವರು ನೀಡಿರುವ ಈ ಅಪರೂಪದ ಮಾನವ ಜೀವನವನ್ನು ಸಂತಸದಿಂದ ಕಳೆಯಬೇಕು. ಸದಾ ಕೊರಗುತ್ತಾ ಬದುಕಿ ಇರುವ ಒಂದೇ ಒಂದು ಜನ್ಮವನ್ನು ನೋವಿನಲ್ಲಿ ಕಳೆಯುವುದಕ್ಕಿಂತ ‘ಈ ಭೂಮಿ ಮೇಲೆ ದೇವರು ನನಗೆ ನೀಡಿರುವ ಅಪರೂಪದ ಜನ್ಮ, ಮನುಷ್ಯ ಜನ್ಮ. ಇದು ನನಗೆ ಸಿಕ್ಕಿರುವ ಭಾಗ್ಯ. ನಾನೇ ಅದೃಷ್ಟವಂತ’ ಎಂದು ನಮಗೆ ನಾವೇ ಅಂದುಕೊಳ್ಳಬೇಕು. ಅಂತೆಯೇ ಬದುಕನ್ನು ಸುಂದರವಾಗಿ ರೂಪಿಸಿಕೊಂಡು ಪ್ರತಿ ಕ್ಷಣದಲ್ಲೂ ಸಂತೋಷವನ್ನು ಹುಡುಕಿ ಬದುಕಬೇಕು.
ಸಂತೋಷವನ್ನು ಕಂಡುಕೊಳ್ಳಲು ಕೇವಲ ಮೂರು ಸೂತ್ರಗಳನ್ನು ಅನುಸರಿಸಿ :-
ಜೀವನದಲ್ಲಿ ನಾವು ಅನೇಕ ಬಾರಿ, ಹಲವು ಕಾರಣಗಳಿಗೆ ಬೇಸರಗೊಳ್ಳುತ್ತೇವೆ. ಕಾರಣವೇ ಇಲ್ಲದೆ ಮನಸ್ಸಿಗೆ ಖೇದವಾಗುತ್ತದೆ. ಅದೇ ನೋವಿನಲ್ಲೇ ನಾವು ಎಷ್ಟೋ ಅಮೂಲ್ಯ ಸಮಯವನ್ನು ಹಾಳುಮಾಡಿಕೊಂಡಿರುತ್ತೇವೆ. ನಮಗೆ ಬೇಸರವಾದಾಗ ಅದರಿಂದ ಹೊರಬರುವ ಮಾರ್ಗವನ್ನು ನಾವೇ ಕಂಡುಕೊಳ್ಳಬೇಕು. ‘ಬೇಸರವಾದಾಗ ನಾನು ಇಂತಹ ಕೆಲಸ ಮಾಡಬೇಕು’ ಎಂದುಕೊಂಡು ಅದೇ ದಾರಿಯಲ್ಲಿ ಸಾಗಬೇಕು. ನಮ್ಮ ಮನಸ್ಸು ಸಂತಸಗೊಳ್ಳುವ ಹಾದಿಯನ್ನು ಕಂಡುಕೊಂಡು ಆ ಹಾದಿಯಲ್ಲೇ ಮುಂದುವರಿಯಬೇಕು. ಬೇಸರ ಕಳೆಯಲು ಏನಾದರೂ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಅಡುಗೆ ಮಾಡುವುದನ್ನು ಕಲಿಯಬೇಕು. ಪ್ರತಿ ದಿನ ಹೊಸ ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಳ್ಳಬೇಕು. ಇದು ನಿಮ್ಮ ಮನಸ್ಸು ದುಃಖ, ನಿರಾಸೆಯೆಡೆಗೆ ಸುಳಿಯದಂತೆ ಮಾಡುತ್ತದೆ, ಜೊತೆಗೆ ಮನಸ್ಸನ್ನು ಸಂತಸದಿಂದಿರುವಂತೆ ನೋಡಿಕೊಳ್ಳುತ್ತದೆ.
ಸ್ನೇಹಿತರು ಮತ್ತು ಬಂಧುಗಳು ನಮ್ಮ ಸಂತೋಷದ ಪಾಲುದಾರರಾಗಿರುತ್ತಾರೆ. ನಮ್ಮ ಪ್ರತಿ ನೋವು, ನಲಿವಿನಲ್ಲೂ ಜೊತೆಯಾಗುವುದು ನಮ್ಮ ಸ್ನೇಹಿತರೇ. ಕೆಲಸವಿಲ್ಲದೇ ಅಲೆಯುತ್ತಿದ್ದಾಗ, ಕಾಯಿಲೆ ಬಿದ್ದು ಹಾಸಿಗೆಯಲ್ಲಿ ಮಲಗಿದ್ದಾಗ, ಪರಮಾಪ್ತರು ನಮ್ಮಿಂದ ದೂರವಾದಾಗ, ಆ ನೋವನ್ನೆಲ್ಲ ನಮ್ಮಿಂದ ಭರಿಸಲು ಸಾಧ್ಯವಾಗುವುದು ನಮ್ಮ ಸ್ನೇಹಿತರು ಮತ್ತು ಬಂಧುಗಳಿಗೆ ಮಾತ್ರ. ನಮ್ಮನ್ನು ಪ್ರೀತಿಸುವವರನ್ನು ನಾವು ಪ್ರೀತಿಸಿದರೆ ನಮ್ಮೊಳಗಿನ ನೋವುಗಳಲ್ಲಿ ಅವರು ಜೊತೆಯಾಗುತ್ತಾರೆ. ಮನುಷ್ಯರು ನಂಬಿಕೆಗೆ ಆರ್ಹರಲ್ಲ ಎನ್ನಿಸಿದರೆ – ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಬೇಕು. ಆ ಪ್ರೀತಿಗೆ ನೋವು ಮರೆಸುವ ಮಾಂತ್ರಿಕ ಶಕ್ತಿಯಿದೆ.
ನಮ್ಮ ಜೀವನದಲ್ಲಿ ಏನಾದರೂ ಒಂದು ಹೊಸ ಸಂಗತಿ ಘಟಿಸುತ್ತದೆ ಎಂದು ನಂಬುವುದರಲ್ಲಿ ಸಂತೋಷದ ಗುಟ್ಟಿದೆ. ನಂಬಿಕೆ ಸಂತೋಷದ ಬುನಾದಿ. ನಾವು ಅಂದುಕೊಂಡ ಗುರಿ ತಲುಪಲು ಕೂಡ ನಂಬಿಕೆಯಿಂದ ಸಾಧ್ಯ. ನಮ್ಮ ಪ್ರತಿ ಸಂತೋಷವೂ ಕೂಡ ನಾವು ಮಾಡಿದ ಕೆಲಸವನ್ನು ಅವಲಂಬಿಸಿದೆ.
ಪ್ರತಿಯೊಬ್ಬರಿಗೂ ಜೀವನದಲ್ಲಿ ಏನಾದರೊಂದು ಗುರಿ ಇರಬೇಕು, ಆ ಗುರಿಯನ್ನು ಸಾಧಿಸಬೇಕು ಎಂಬ ಕನಸು ಇರಬೇಕು. ಆ ಗುರಿಯನ್ನು ನಾನು ಮುಟ್ಟಿಯೇ ತೀರುತ್ತೇನೆ ಎಂಬ ಛಲವಿರಬೇಕು. ನಾವು ಅಂದುಕೊಂಡ ಗುರಿ ಸಾಧಿಸದಿದ್ದರೆ ನಾವು ಸಂತೃಪ್ತರಾಗುವುದಿಲ್ಲ. ಸಂತೃಪ್ತಭಾವವು ಖುಷಿಯನ್ನು ಹರಡುವ ಮನೋಭಾವ. ನಾವು ಮಾಡುವ ಕೆಲಸ, ನಮ್ಮ ಸ್ನೇಹಿತರು ಹಾಗೂ ಬಂಧುಗಳ ನಡುವೆ ನಂಬಿಕೆಯನ್ನು ಕಳೆದುಕೊಂಡರೆ ನಮ್ಮೊಳಗಿನ ಸಂತೋಷವನ್ನು ನಾವೇ ಕಳೆದುಕೊಂಡಂತೆ.
ನಮ್ಮೊಳಗೇ ಇರುವ ಸಂತೋಷವನ್ನು ನಾವೇ ಕಂಡುಕೊಳ್ಳಬೇಕು. ಸಂತೋಷವನ್ನು ಅನುಭವಿಸುವುದೆಂದರೆ, ಈ ಬದುಕನ್ನು ಸಾರ್ಥಕಗೊಳಿಸಿಕೊಳ್ಳುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.