ಸೌಂದರ್ಯ

ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

1381

ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

ಆದರೆ ಸುಮ್ಮನೆ ಬಿಟ್ಟಲ್ಲಿ ನಮ್ಮ ಅಂದವನ್ನು ಹೆಚ್ಚಿಸುವ ಕೂದಲು ಹಾಳಾಗಿ ಬಿಡುತ್ತದೆ. ಸೀಳು ಕೂದಲು, ತಲೆಹೊಟ್ಟು, ಕೂದಲು ಉದುರುವಿಕೆ, ಒಣಕೂದಲು, ಜಿಡ್ಡು ಹೀಗೆ ಹಲವಾರು ಸಮಸ್ಯೆಗಳು ಕಾಡುತ್ತದವೆ.

ಕೂದಲು ಉದುರುವಿಕೆ ಬಹುತೇಕರಲ್ಲಿ ಕಾಣುವ ಸಮಸ್ಯೆ. ದಿನನಿತ್ಯ ಸ್ವಲ್ಪ ಕೂದಲು ಉದುರಿದರೆ ಅದು ಸಾಮಾನ್ಯ. ಅವುಗಳ ಜಾಗದಲ್ಲಿ ಹೊಸ ಕೂದಲು ಸೃಷ್ಟಿಯಾಗುತ್ತದೆ. ಆದರೆ  ಹೆಚ್ಚು ಉದುರುತ್ತಿದ್ದರೆ ಕೂದಲಿನ ಅಂದ ಮತ್ತು ಆರೋಗ್ಯಕ್ಕಾಗಿ ಆರೈಕೆ ಅನಿವಾರ್ಯ.

ಸುಂದರ ಕೇಶಕ್ಕಾಗಿ  ಹೀಗೆ ಮಾಡಿ:-

  • ಪೌಷ್ಟಿಕ ಅಹಾರ ಅವಶ್ಯಕ. ಮಿಟಮಿನ್, ಕ್ಯಾಲ್ಸಿಯಂ ಆಹಾರ ಸೇವಿಸಿ.
  • ತಲೆ ಸ್ನಾನಕ್ಕೆ ಉಗರು ಬೆಚ್ಚಗಿನ ನೀರು ಸಾಕು.
  • ತಲೆ ಸ್ನಾನದ ನಂತರ ಒಣಗಿಸಲು ಹೇರ್ ಡ್ರೈಯರ್ ಬಳಸಬೇಡಿ. ಅತಿಯಾದ ಬಿಸಿಲು ಒಳ್ಳೆಯದಲ್ಲ.

  • ಸಾಧ್ಯವಾದಷ್ಟು ಬಾರಿ ಕೊಬ್ಬರಿ ಎಣ್ಣೆ ಹಚ್ಚಿ ಮಸಾಜ್ ಮಾಡಿ. ವಾರಕ್ಕೊಮ್ಮೆಯಾದರೂ ರಾತ್ರಿ ಎಣ್ಣೆ ಹಚ್ಚಿ ಬೆಳಿಗ್ಗೆ ಸ್ನಾನ ಮಾಡಿ.

  • ಕೊಬ್ಬರಿ ಎಣ್ಣೆಯಲ್ಲಿ ನೆಲ್ಲಿಕಾಯಿ ಪುಡಿ, ಮೆಂತ್ಯೆ ಪುಡಿ, ದಾಸವಾಳ ಹೂ, ಕರಿಬೇವು ಇವುಗಳಲ್ಲಿ ಯಾವುದಾದರು ಒಂದನ್ನು ಹಾಕಿ, ಬಿಸಿ ಮಾಡಿ ಸೋಸಿ ಆಗಾಗ್ಗೆ ಕೂದಲಿಗೆ ಹಚ್ಚಿ.
  • ಮೋಟ್ಟೆಯ ಬಿಳಿಯ ಭಾಗವನ್ನು ಕೊಬ್ಬರಿ ಎಣ್ಣೆಯಲ್ಲಿ ಕಲಸಿ ತಲೆಗೆ ಹಚ್ಚಿ ಒಂದು ಗಂಟೆ ಬಿಟ್ಟು ತೊಳೆಯಿರಿ. ಕೂದಲು ಹೊಳೆಯುತ್ತದೆ.
  • ಸೀಳಿದ ಕೂದಲ ತುದಿ ಕತ್ತರಿಸಿ ಬಿಸಿ ಎಣ್ಣೆ ಹಚ್ಚಿ.
  • ಮೆಹಂದಿ: ಹಲವು ಸಮಸ್ಯೆಗೆ ಮೆಹಂದಿ ಪರಿಹಾರ.15 ದಿನ, ತಿಂಗಳಿಗೆ ಒಮ್ಮೆಯಾದರೂ ಇದರ ಬಳಕೆ ಒಳ್ಳೆಯದು. ಮೆಹಂದಿಯಲ್ಲಿ ಕಾಫಿ/ಚಹಾದ ಡಿಕಾಕ್ಷನ್, ಲವಂಗ, ನೆಲ್ಲಿಕಾಯಿ ಪುಡಿ, ಮೆಂತ್ಯೆ ಪುಡಿ ಹಾಕಿ ರಾತ್ರಿಯಿಡೀ ನೆನೆಸಿ. ತಲೆಗೆ ಹಚ್ಚುವ ಮುನ್ನ ಮೊಟ್ಟೆಯ ಬಿಳಿ ಲೋಳೆ ಹಾಕಿ ಕಲಸಿ ಕೂದಲಿನ ಬುಡದಿಂದ ಕೊನೆಯವರಿಗೂ ಹಚ್ಚಿ. 3 ಗಂಟೆ ನಂತರ ಶ್ಯಾಂಪು ಬಳಸದೆ ತೊಳೆಯಿರಿ. ಕೂದಲು ಒಣಗಿದ ಮೇಲೆ ಎಣ್ಣೆ ಹಚ್ಚಿ.
  • ನೈಸರ್ಗಿಕವಾಗಿ ಸಿಗುವ ಮೆಹಂದಿ ಎಲೆಗಳನ್ನು ರುಬ್ಬಿ ಪೇಸ್ಟ್ ಮಾಡಿ ಹಚ್ಚಿ. ಇದು ಕೂಡ ಪರಿಣಾಮಕಾರಿ.

  • ಸಾಧ್ಯವಾದಷ್ಟು ಶ್ಯಾಂಪುವಿನ ಬಳಕೆ ಕಡಿಮೆ ಮಾಡಿ. ಮಾಡಲೇಬೇಕಿದ್ದರೆ ಬಾಟಲ್ ಗಿಂತ ಶ್ಯಾಸೆಗಳನ್ನು ಬಳಸಿ.

  • ಹೊರಗೆ ಹೋದಾಗೆಲ್ಲ ತಲೆಗೆ ಸ್ಕ್ರಾರ್ಫ್ ಬಳಸಿ. ದೂಳಿನಿಂದ ಇದು ಕೂದಲ ರಕ್ಷಣೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…