News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11307

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ವಿಚಿತ್ರ ಆದರೂ ಸತ್ಯ

    ಈ ಊರಲ್ಲಿ ಬರೀ ಸುಂದರ ಹುಡುಗಿಯರೇ ಇರೋದು!ಇವರಿಗೆ ಇಷ್ಟ ಆದ್ರೆ ಮಾತ್ರ ಮದುವೆ ಆಗ್ತಾರೆ!ಮಾಡ್ರನ್ ಆಗಿರೋ ಇವರು ಮಾಡೋ ಕೆಲಸ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…

    ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.