ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.

ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…