News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11301

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತೀಯ ಸೇನೆಗಾಗಿ ವಿಶೇಷವಾಗಿ ತಯಾರಾದ ಈ ಬೈಕ್ ವಿಶೇಷತೆ ಏನು ಗೊತ್ತಾ?

    ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್‍ಗಢ್‍ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್‍ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್‍ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್‍ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್‍ಗಳನ್ನು ಬಳಸುತ್ತಿದ್ದಾರೆ….

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • inspirational

    ಸೀತಾಫಲ ಹಣ್ಣನ್ನು ನೀವು ತಿಂದಿರಬಹುದು ಆದರೆ, ಇದರ ಅದ್ಬುತ ರಹಸ್ಯಗಳನ್ನು ನೋಡಿ.

    ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…

  • ಆರೋಗ್ಯ

    ನಿಮ್ಮ ಒಂದು ಯೂನಿಟ್ ರಕ್ತವು ಎಷ್ಟು ಜನರ ಪ್ರಾಣ ಉಳಿಸುತ್ತೆ ಗೊತ್ತಾ!ರಕ್ತದಾನ ಮಾಡಿದ್ರೆ ಏನೆಲ್ಲ್ಲಾ ಪ್ರಯೋಜನ ಇದೆ ಗೊತ್ತಾ?

    ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…