ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.

ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….