News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11310

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…