News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಉಪಯುಕ್ತ ಮಾಹಿತಿ, ಸೌಂದರ್ಯ

ನಿಮ್ಮ ಸೌಂದರ್ಯ ಮತ್ತು ಆರೋಗ್ಯಕ್ಕಾಗಿ ಲೋಳೆಸರ(ಅಲೋವೇರ)ದ ಈ 15 ಅದ್ಭುತ ಪ್ರಯೋಜನಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

11301

ಲೋಳೆಸರ, ಇದು  ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ

 

ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್‍ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.


ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.

 

ಲೋಳೆಸರದ ಉಪಯೋಗಗಳು :-

  • ಆಸಿಡಿಟಿ ಸಮಸ್ಯೆ ಇರುವವರು ಲೋಳೆಸರದ ದ್ರವವನ್ನು ಬೆಳಿಗ್ಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುತ್ತಾ ಬಂದರೆ ಸಮಸ್ಯೆ ಕಡಿಮೆಯಾಗುತ್ತದೆ.
  • ಅಕಸ್ಮಾತ್ತಾಗಿ ಸುಟ್ಟಗಾಯಗಳಾದರೆ ತಕ್ಷಣ ರಸವನ್ನು ಹಚ್ಚುವುದರಿಂದ ತಣ್ಣಗಾಗುತ್ತದೆ ಮತ್ತು ಬೊಬ್ಬೆಗಳು ಬರುವುದಿಲ್ಲ.
  • ಲೋಳೆಯನ್ನು ತಲೆಗೆ ಹಚ್ಚಿಕೊಂಡು ಅರ್ಧ ಗಂಟೆಯ ಸ್ನಾನ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಮತ್ತು ತಲೆಯ ಹೊಟ್ಟು ಕೂಡ ಕಡಿಮೆಯಾಗುತ್ತದೆ.

 

  • ತಿರುಳನ್ನು ಸೇವಿಸಿದರೆ ಮೂಲವ್ಯಾಧಿ, ಜಠರದ ಹುಣ್ಣು ಗುಣವಾಗುತ್ತದೆ.
  • ಎಲೆಗಳನ್ನು ಒಣಗಿಸಿ ಚೂರ್ಣ ತಯಾರಿಸಿಕೊಂಡು ಅದಕ್ಕೆ ಕೋಳಿಮೊಟ್ಟೆಯ ಬಿಳಿಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನಮಾಡುವುದರಿಂದ ಕೂದಲು ಮೃದುವಾಗುತ್ತದೆ ಮತ್ತು ಹೊಳಪು ಬರುತ್ತದೆ.
  • ತಿರುಳನ್ನು ಹಣೆಗೆ ಹಚ್ಚಿಕೊಂಡು ಒಂದು ಬಟ್ಟೆ ಕಟ್ಟಿಕೊಂಡು ಅರ್ಧಗಂಟೆ ವಿಶ್ರಾಂತಿ ತೆಗೆದುಕೊಂಡರೆ ತಲೆನೋವು ಗುಣವಾಗುತ್ತದೆ.

  • ಎಲೆಯಚೂರ್ಣ ಒಂದು ಚಮಚ, ತ್ರಿಫಲಾಚೂರ್ಣ ಮತ್ತು ಬಿಸಿನೀರು ಸೇರಿಕೊಂಡು ಕುಡಿಯುವುದರಿಂದ ಮಲವಿಸರ್ಜನೆ ಸರಿಯಾಗುತ್ತದೆ.
  • ಲೋಳೆಸರದ ರಸವನ್ನು ಶೇವಿಂಗ್ ಕ್ರೀಮಾಗಿ ಬಳಸುವುದರಿಂದ ಚರ್ಮ ಮೃದುವಾಗುತ್ತದೆ.
  • ಚರ್ಮರೋಗಕ್ಕೆ ಉತ್ತಮ ಔಷಧ.
  • ಬೆಡ್ ಸೋರ್ ಅಂದರೆ ಮಲಗಿ ಮಲಗಿ ಅಲ್ಲಲ್ಲಿ ಗಾಯಗಳಾಗಿ ಚರ್ಮ ಕಿತ್ತುಹೋಗುತ್ತದೆ. ಆ ಸಮಯದಲ್ಲಿ ತಿರುಳಿನ ರಸವನ್ನು ಹಚ್ಚಿದರೆ ಒಣಗುತ್ತದೆ.

  • ಶರೀರದಲ್ಲಿ ಊತವಿದ್ದ ಭಾಗಗಳಿಗೆ ರಸವನ್ನು ಹಚ್ಚುವುದರಿಂದ ಕ್ರಮೇಣ ಊತ ಕಮ್ಮಿಯಾಗುತ್ತದೆ.
  • ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಭಂಗು ಹೋಗುತ್ತದೆ.
  • ಲೋಳೆರಸವನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.

  • ಲೋಳೆರಸದಲ್ಲಿ ಮೆಂತ್ಯವನ್ನು ಎರಡು ದಿನ ನೆನೆಸಿ ನಂತರ ಮೊಳಕೆ ಬರಿಸಿ ಒಣಗಿಸಿ ಪುಡಿ ಮಾಡಿ ಕೊಬ್ಬರಿ ಎಣ್ಣೆಗೆ ಹಾಕಿಡಿ. ಪ್ರತಿನಿತ್ಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನೆತ್ತಿ ತಂಪಾಗುತ್ತದೆ ಮತ್ತು ಕೂದಲು ಮೃದುವಾಗಿ, ಕಪ್ಪಾಗಿ ಸೊಂಪಾಗಿ ಬೆಳೆಯುತ್ತದೆ.
  • ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ಇಲ್ಲವೇ ಗರ್ಭಿಣಿ ಮಹಿಳೆಯರಿಗೆ ಹೊಟ್ಟೆಯ ಭಾಗದಲ್ಲಿ ಗೆರೆಗಳು ಉಂಟಾದರೆ ಆ ಭಾಗದಲ್ಲಿ ನಿತ್ಯವೂ ಲೋಳೆಸರವನ್ನು ಹಚ್ಚುತ್ತಾ ಬಂದರೆ ಕೆಲ ದಿನಗಳಲ್ಲಿ ಗೆರೆಗಳು ಮಾಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • ಸಿನಿಮಾ

    ಅಣ್ಣಾವ್ರ ಬಗ್ಗೆ ರಜನಿ ಬಿಚ್ಚಿಟ್ಟರು, ನಮಗ್ಯಾರಿಗೂ ಗೊತ್ತಿಲ್ಲದ ಆ ರಹಸ್ಯ..!

    ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಪೂರ್ವಭಾವಿಯಾಗಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ರಜನಿಕಾಂತ್, ‘ನಾನು ರಾಜಕೀಯಕ್ಕೆ ಬರುತ್ತೇನೆ ಎಂದು ಹೇಳಿಲ್ಲ.

  • ಆಧ್ಯಾತ್ಮ, ಜ್ಯೋತಿಷ್ಯ

    ದೀಪಾವಳಿ ಹಬ್ಬದ ಆರಂಭದೊಂದಿಗೆ 28-10-19 ರಿಂದ 4-11-19 ಈ ರಾಶಿಯವರಿಗೆ ರಾಜಯೋಗ ಶುರುವಾಗಲಿದೆ

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ  ಇಂದು ಆರೋಗ್ಯ…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…