ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಆಯುರ್ವೇದದಲ್ಲಿ ಬಹಳ ಬೇಡಿಕೆಯಿರುವ ಅಲೊವೆರಾ ಅಥವಾ ಲೋಳೆಸರ ಗಿಡದಲ್ಲಿ ಅಮಿನೊ ಆಸಿಡ್, ವಿಟಮಿನ್ಗಳಾದ ಎ, ಎಫ್, ಸಿ ಮತ್ತು ಬಿ ಹೇರಳವಾಗಿವೆ.
ಇದರ ವೈಜ್ಞಾನಿಕ ಹೆಸರು ಆಲೋವೇರ. ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಔಷಧೀಯ ಗುಣಗಳಿವೆ ಇದರ ಎಲೆಗಳು ಲೋಳೆ ಹೊಂದಿರುವುದರಿಂದ ಲೋಳೆಸರವೆಂದು ಕನ್ನಡದಲ್ಲಿ ಕರೆಯುವರು. ಗಟ್ಟಿ ಸಸ್ಯವಾದುದರಿಂದ ಮತ್ತು ಕಹಿ ಗುಣವನ್ನು ಹೊಂದಿರುವುದರಿಂದ ಕೀಟಗಳ ಹಾವಳಿ ಕಡಿಮೆ ಎಂದೇ ಹೇಳಬಹುದು. ಲೋಳೆಸರವನ್ನು ಬಹಳ ಹಿಂದಿನಿಂದಲೂ ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಇದರಿಂದ ಸಾಬೂನು, ಕ್ರೀಮ್ ಶಾಂಪೂ ತಯಾರಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!
ಕೋಲಾರ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯ, ಹೊಳೂರು ಹೋಬಳಿ, ನಾಯಕರಹಳ್ಳಿ ಗ್ರಾಮದ ಮುಬಾರಕ್ ಪಾಷ ಬಿನ್ ಅಜೀಜ್ಸಾಬಿ ಎಂಬಾತನು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಬೈರರವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸ್ಪೇಷಲ್ ಸಿ. (ಪೋಕ್ಸೋ) ಪ್ರಕರಣದ ಸಂಖ್ಯೆ: 70/2022ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಶ್ರೀ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…