Village

ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

10

ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

ಆಶ್ಚರ್ಯ ಅಂದ್ರೆ ಸಿಟಿಗಳಿಗಿಂತಲೂ ವೇಗವಾಗಿ ಹಳ್ಳಿಗಳಲ್ಲಿ ಖಾಯಿಲೆ ಹರಡುತ್ತಿದೆ. ಇದಕ್ಕೆ ಕಾರಣಗಳನ್ನ ಪಟ್ಟಿ ಮಾಡ್ತಾ ಹೋದ್ರೆ ಹಳ್ಳಿ ಜನರ ಬೇಜವಾಬ್ದಾರಿತನ, ಅನಕ್ಷರತೆ, ಮೂಢನಂಬಿಕೆ, ಭಕ್ತಿ, ಭಯ, ಮಾನವೀಯತೆ ಮುಗ್ಧತೆಯಂತ ಹಲವು ಕಾರಣಗಳು ಸಿಕ್ಕುತ್ತವೆ.

ಯಾವೆಲ್ಲಾ ಕಾರಣಗಳಿಂದಾಗಿ ಜನರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಅನ್ನೋದನ್ನ ಒಂದು ಪಟ್ಟಿಯಲ್ಲಿ ನೋಡೋದಾದ್ರೆ..

1) ಹಳ್ಳಿಗಳಲ್ಲಿ ಜನ ಮಾಸ್ಕ್ ಹಾಕೋದೇ ಇಲ್ಲ

2) ಮಾಸ್ಕ್ ಹಾಕಿದ್ರೂ ತಿಂಗಳುಗಟ್ಟಲೇ ತೊಳೆಯಲ್ಲ

3) ಪೊಲೀಸರಿಗೆ ಹೆದರಿ ತೋರಿಕೆಗೆ ಮಾಸ್ಕ್ ಹಾಕ್ತಾರೆ

4) ಮಾಸ್ಕ್ ಸರಿಯಾಗಿ ಹಾಕಲ್ಲ

5) ಸ್ಯಾನಿಟೈಜರ್ ಉಪಯೋಗಿಸುವುದೇ ಇಲ್ಲ

6) ಪದೇ ಪದೇ ಕೈ ತೊಳೆಯುವ ಪದ್ದತಿಯೇ ಇಲ್ಲ

7) ಸ್ನಾನವೂ ಸೇರಿದಂತೆ ಸ್ವಚ್ಛತೆಯ ಬಗ್ಗೆ ಗಮನ ನೀಡದೇ ಇರುವುದು

8) ಸೋಷಿಯಲ್ ಡಿಸ್ಟನ್ಸ್ ಗೆ ಅರ್ಥವೇ ಗೊತ್ತಿಲ್ಲ

9) ಟಂ ಟಂ ವಾಹನ ಗೂಡ್ಸ್ ವಾಹನ, ಟ್ರ್ಯಾಕ್ಟರ್ ಗಳಲ್ಲಿ ಗುಂಪಾಗಿ ಪ್ರಯಾಣ

10) ಹಳ್ಳಿಗಳ ಚಹಾ ಅಂಗಡಿಗಳಲ್ಲಿ ಗುಂಪು ಸೇರೋದು

11) ದೇವಸ್ಥಾನ ಅರಳಿಕಟ್ಟೆಗಳಲ್ಲಿ ಗುಂಪಾಗಿ ಸೇರುವದು

12) ಚಹಾದ ಅಂಗಡಿಗಳಲ್ಲಿ ಗುಂಪು ಸೇರುವದು

13) ಮದುವೆಗೆ 40 ಜನಕ್ಕೆ ಪರವಾನಿಗೆ ತೆಗೆದುಕೊಂಡು ಕದ್ದು ಮುಚ್ಚಿ ನೂರಾರು ಜನ ಸೇರುವುದು

14) ಒಬ್ಬರ ಮನೆಯಲ್ಲಿ ಯಾರಿಗಾದ್ರೂ ಹುಷಾರ್ ಇಲ್ಲಾಂದ್ರೆ ಎಲ್ಲರೂ ಖಾಯಿಲೆ ಬಿದ್ದವರನ್ನು ಮಾತನಾಡಿಸಲು ಹೋಗುವುದು

15) ಕದ್ದು ಮುಚ್ಚಿ ರಾತ್ರೋ ರಾತ್ರಿ ಜಾತ್ರೆ ಪೂಜೆ ಹೋಮ ಹವನ ಮಾಡುವುದು

16) ಕೊರೊನಾ ಹಳ್ಳಿ ಜನಕ್ಕೆ ಬರಲ್ಲ ಅನ್ನೋ ಭ್ರಮೆ

17) ಕೊರೊನಾ ಸಿಟಿಗೆ ಸೀಮಿತವಾದ ಖಾಯಿಲೆ ಅನ್ನೋ ಭ್ರಮೆ

18) ನಾವು ಚೆನ್ನಾಗಿ ದುಡಿತೀವಿ ತಿಂತೀವಿ ನಮಗೆ ಬರಲ್ಲ ಅನ್ನೋ ನಂಬಿಕೆ

19) ಮದ್ಯಪಾನ ಮಾಡಿದ್ರೆ ಕೊರೊನಾ ಬರಲ್ಲ ಅನ್ನೋ ಭ್ರಮೆ

20) ಕೊರೊನಾ ಕೇವಲ ಸರಕಾರ ಹಾಗೂ ಮಾಧ್ಯಮಗಳ ಸೃಷ್ಠಿ ಎಂದುಕೊಂಡಿರುವುದು

21) ದುಡ್ಡು ಹೊಡೆಯಲು ಸರಕಾರ ಇದನ್ನೆಲ್ಲಾ ಮಾಡುತ್ತಿದೆ ಎಂಬ ಸುಳ್ಳು ನಂಬಿಕೆ

22) ವ್ಯಾಕ್ಸಿನ್ ಬಗ್ಗೆ ಇಲ್ಲಸಲ್ಲದ ತಪ್ಪು ತಿಳುವಳಿಕೆಗಳು

23) ವ್ಯಾಕ್ಸಿನ್ ಹಾಕಿಸಿಕೊಂಡ್ರೆ ಜ್ವರ ಬರುತ್ತೆ ಮುಂದೆ ಸಾಯ್ತಾರೆ ಅನ್ನೋದು

24) ಕೊರೊನಾದಿಂದ ಶೀತ ಕೆಮ್ಮು ಬಂದ್ರೂ ವೈದ್ಯರ ಬಳಿಗೆ ಹೋಗಲ್ಲ

25) ಕೆಮ್ಮು ಶೀತ ಜ್ವರ ಸಾಮಾನ್ಯ ಖಾಯಿಲೆಗಳು ಎಂಬ ನಂಬಿಕೆ

26) ಗ್ರಾಮದಲ್ಲೇ ಲಭ್ಯ ಇರುವ ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಳ್ಳುವುದು

27) ಕೊರೊನಾ ಟೆಸ್ಟ್ ನಿಂದ ದೂರ ಇರೋದು

28) ಸರಕಾರಿ ಆಸ್ಪತ್ರೆಗೆ ಹೋದ್ರೆ ಕೊರೊನಾ ಟೆಸ್ಟ್ ಮಾಡ್ತಾರೆ

29) ಸರಕಾರಿ ಆಸ್ಪತ್ರೆ, ದೊಡ್ಡ, ಆಸ್ಪತ್ರೆಯಿಂದ ದೂರ ಇರ್ತಾರೆ

30) ಕೆಮ್ಮು ಶೀತಕ್ಕೆಲ್ಲ ಹೆದರಬೇಡ ಎಂಬ ಹಳ್ಳಿಗರ ಮಾತಿಗೆ ಮಣಿಯೋದು

31) ಜ್ವರ ಕೆಮ್ಮು ಉಲ್ಬಣಿಸಿದ್ರೆ ಯಂತ್ರ ಮಂತ್ರ ಬೂದಿ ಪ್ರಯೋಗ

32) ಸೋಷಿಯಲ್ ಮೀಡಿಯಾದ ನಕಲಿ ಹಾಗೂ ಸುಳ್ಳು ವಿಡಿಯೋಗಳ ಮೇಲೆ ಭರವಸೆ ಇಟ್ಟುಕೊಳ್ಳುವದು

33) ದೊಡ್ಡಾಸ್ಪತ್ರೆಗಳಲ್ಲಿ ಕಿಡ್ನಿ ಕಣ್ಣು ಮಿದುಳು ಸೇರಿದಂತೆ ಹಲವು ಅಂಗಾಂಗಗಳನ್ನು ಕದಿಯಲು ವೈದ್ಯರು, ಸರ್ಕಾರ ನಡೆಸಿದ ಹುನ್ನಾರ ಎಂಬ ನಂಬಿಕೆ

34) ಮೃತ ಶರೀರ ಪ್ಯಾಕ್ ಮಾಡಿಕೊಡುವ ಉದ್ದೇಶ ಹಾಗೂ ಯಾರೂ ಮುಟ್ಟದಂತೆ ನೋಡಿಕೊಳ್ಳಲು ಕಾರಣ ಅಂಗಾಂಗಗಳನ್ನ ಕದ್ದಿರ್ತಾರೆ ಎಂದು ಕೊಂಡಿರುವ ಜನ

35) ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಂಡ್ರೆ ನೋಡೋಕೂ ಬಿಡಲ್ಲ, ಒಳಗೆ ಏನ್ ಮಾಡ್ತಾರೆ ಗೊತ್ತೇ ಆಗಲ್ಲ ಎಂದು ವೈದ್ಯರನ್ನೂ ನಂಬದ ಜನ

36) ಕೊರೊನಾ ಪೀಡಿತ ಅಂತ ಗೊತ್ತಿದ್ದರೂ ಮನೆಯಲ್ಲಿ ಪ್ರತ್ಯೇಕವಾಗಿ ಉಳಿಯದೇ ಇರೋದು

37) ಖಾಯಿಲೆ ಪೀಡಿತನಿಗೆ ಅಸ್ಪಶ್ಯತಾ ಭಾವನೆ ಬರದೇ ಇರಲಿ ಅನ್ನೋ ಕಾರಣಕ್ಕೆ ಅವನನ್ನು ತಮ್ಮ ಬಳಿ ಸೇರಿಸಿಕೊಳ್ಳುವದು

ಇವು ಸಾಮಾನ್ಯವಾಗಿ ಎಲ್ಲಾ ಹಳ್ಳಿಗಳಲ್ಲಿ ಕೊರೊನಾ ಉಲ್ಬಣಗೊಳ್ಳಲು ಪ್ರಮುಖ ಕಾರಣಗಳು ಇನ್ನು ಆಯಾ ಪ್ರದೇಶ ಆಯಾ ಸಂಸ್ಕೃತಿಗಳ ಮೇಲೆ ಕಾರಣಗಳು ಬದಲಾಗ್ತಾ ಹೋಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹೋಟೆಲ್ ನಿಂದ ಎಸ್ಕೇಪ್ ಹಾಗಿದ್ದೇಕೆ ನಟಿ ಪೂಜಾ ಗಾಂಧಿ!

    ಸ್ಯಾಂಡಲ್ ವುಡ್ ಸ್ಟಾರ್ ನಟಿಯ ವಿರುದ್ಧ ದೂರು ದಾಖಲಾಗಿದೆ. ಕನ್ನಡ ಸಿನಿರಸಿಕರನ್ನ ಮಳೆಯಲ್ಲಿ ಮಿಂದೇಳಿಸಿದ ನಟಿ ಹೋಟೆಲ್ ಬಿಲ್ ಕಟ್ಟದೆ ಕದ್ದು ಓಡಿ ಹೋಗಿರುವುದರಿಂದ ದೂರು ನೀಡಲಾಗಿದೆ. ಅಶೋಕ ಹೋಟೆಲ್ ಕಡೆಯಿಂದ ಪೂಜಾಗಾಂಧಿ ವಿರುದ್ಧ ನಗರದ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.  ಪೂಜಾಗಾಂಧಿ ಒಟ್ಟು 4.5 ಲಕ್ಷ ಬಿಲ್ ಮಾಡಿ ಎಸ್ಕೇಪ್ ಆಗಿದ್ದರು. ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದ್ದಾರೆ. ಬಳಿಕ ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ….

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…

  • ಸುದ್ದಿ

    ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

    ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…

  • ಸುದ್ದಿ

    ಇನ್ನು15 ದಿನ ಮಳೆ ಬರದಿದ್ದರೆ ಮಂಜುನಾಥಸ್ವಾಮಿಯ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

    15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ ಕಳವಳವನ್ನು ಹೊರಹಾಕಿದ್ದಾರೆ.ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಘಟ್ಟದ ಭಾಗದಲ್ಲಿ ಮಳೆಯಾಗದ ಕಾರಣ ನೇತ್ರಾವತಿಯಲ್ಲಿ ನೀರಿಲ್ಲ. ಅಲ್ಲದೆ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಬರಲ್ಲ ಎಂದು ಸೂಚನೆ ಕೊಟ್ಟಿದೆ. ಹೀಗಾಗಿ ಕ್ಷೇತ್ರ ದರ್ಶನ ಮುಂದೂಡಿ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 1 ಫೆಬ್ರವರಿ, 2019 ನೀವು ಇಂದು ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಇಂದು…