ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.