ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?ತಿಳಿಯಲು ಈ ಕತೆಯನ್ನು ಓದಿ…

ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.
ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.
ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ. ಆ ಯುವಕ ತನ್ನ ಹೆಸರು ಆನಂದ ಎನ್ನುತ್ತಾನೆ. ಅದೇ ದಿನ ಗುರುಗಳ ಶಿಷ್ಯನ ಕಣ್ಮುಂದೆಯೇ ರಾಜಾಜ್ಞೆಯಂತೆ ಒಬ್ಬನನ್ನು ಮರವೊಂದಕ್ಕೆ ನೇಣು ಹಾಕುತ್ತಾರೆ. ಹೀಗೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯ ಹೆಸರೋ ಚಿರಂಜೀವಿ ಎಂತಾಗಿರುತ್ತದೆ.

ದೃತಿಗೆಟ್ಟ ಶಿಷ್ಯ ಗುರುಗಳ ಬಳಿ ಹಿಂದಿರುಗುತ್ತಾನೆ. ಏನಯ್ಯಾ ಶಿಷ್ಯ ದಾರಿಯಲ್ಲಿ ಯಾವ್ಯಾವ ಹೆಸರಿನವರನ್ನು ಸಂಧಿಸಿದೆ? ಯಾರಾ ಹೆಸರನ್ನು ಇಟ್ಟುಕೊಳ್ಳಲು ಬಯಸುತ್ತೀಯಾ ಎಂದು ಗುರುಗಳು ಪ್ರಶ್ನೆ ಮಾಡುತ್ತಾರೆ.
ಇಲ್ಲಾ ಗುರುಗಳೇ ನಾನೀಗ ಮನಸ್ಸು ಬದಲಿಸಿಕೊಂಡಿದ್ದೇನೆ. ಕೇವಲ ಹೆಸರನ್ನು ಇಟ್ಟುಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ. ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದ.
ಇದರಿಂದ ನಾವು ಕಲಿಯುವುದೇನಂದ್ರೆ, ನಮ್ಮ ಜೀವನದ ಆಗು ಹೋಗುಗಳಿಗೆ ನಮ್ಮ ಹೆಸರೇ ಕಾರಣ ಅಲ್ಲವೆಂದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.