ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ. ಈ ಮೂಲಕ ರಚನಾತ್ಮಕ ಕೆಲಸ ಮಾಡಲು ನೆರವಾಗಲಿದೆ. ಈ ಆ್ಯಪ್ನಿಂದ ಮುಖ್ಯಮಂತ್ರಿ, ಪ್ರಧಾನಮಂತ್ರಿ ಅವರಿಗೆ ತಮ್ಮ ಮನವಿಯನ್ನು ನೇರವಾಗಿ ಇಮೇಲ್ ಕಳುಹಿಸಬಹುದು ಎಂದು ಸಂಘಟನೆ ಪದಾಧಿಕಾರಿ ಸರೋವರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯುವಜನರು ಈ ಆ್ಯಪ್ ಮುಖಾಂತರ ನೂರಾರು ಬಗೆಯ ಉಪಯೋಗಗಳು ಮತ್ತು ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಪಡೆಯಬಹುದು. ಉದ್ಯೋಗ ಕಲ್ಪಿಸುವಲ್ಲಿ ಸೃಜನ ಪಕ್ಷಪಾತ, ಭ್ರಷ್ಟಾಚಾರ, ಉಡಾಫೆ ತೋರುವ ವ್ಯವಸ್ಥೆಯನ್ನು ಧೈರ್ಯವಾಗಿ ಎದುರಿಸಬಹುದು. ಇದು ದೊಡ್ಡ ಆಂದೋಲನವಾಗಬೇಕು ಎಂಬುದು ನಮ್ಮ ಆಶಯ ಎಂದರು.
ಮೈ ಜಾಬ್ ಮೊಬೈಲ್ ಆ್ಯಪ್ನ್ನು 19 ವರ್ಷ ವಯಸ್ಸಿನ ವಿಜಯ್ ಮತ್ತು ಅನುದೀಪ್ ಎಂಬ ಯುವಕರು ರೂಪಿಸಿಕೊಟ್ಟರು. ಇವರು ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿರುವುದಾಗಿ ಹೇಳಿದರು. ಐದು ವರ್ಷಗಳಲ್ಲಿ 50 ಲಕ್ಷ ಉದ್ಯೋಗವನ್ನು ಸೃಷ್ಟಿಸುವುದು ಇವರ ಆಶಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…