ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ. ನೀವು ಇಡೀ ದಿನ ಸಂತೋಷವಾಗಿರುತ್ತೀರಿ.
ಕೆಟ್ಟದಾಗಿ ದಿನ ಶುರುವಾದ್ರೆ ದಿನವಿಡೀ ಏನೋ ಸರಿ ಇಲ್ವಲ್ಲ ಅನ್ನೋಹಾಗೆ ಮಾಡುತ್ತೆ. ರಾತ್ರಿ ನಿದ್ದೆ ಸರಿಯಾಗ್ ಆದ್ರೆ ಬೆಳಿಗ್ಗೆ ಹರ್ಷವಾಗಿರ್ತೀವಿ. ನಿದ್ರೆ ತುಂಬ ಅಗತ್ಯ ನಮ್ಗೆ. ವಿಶ್ರಾಂತಿ ನಂತರ ಒಳ್ಳೆ ಅಭ್ಯಾಸ ರೂಢಿಸಿಕೊಂಡ್ರೆ ದಿನವೆಲ್ಲಾ ಹುಮ್ಮಸ್ಸಿಂದ ಇರ್ತೀವಿ. ಹುರುಪಿಂದ ಕೆಲಸ ಮಾಡ್ತೀವಿ. ಆದ್ರಿಂದ ಈ ಅಭ್ಯಾಸಗಳ್ನ ಶುರು ಹಚ್ಕೊಳಿ.
ಮೊಬೈಲ್ನ ಮಲ್ಗೊವಾಗ ಪಕ್ಕದಲ್ಲೇ ಇಟ್ಕೊಂಡ್ರೆ ಬೆಳಿಗ್ಗೆ ಎದ್ದಾಗ ಬೇಡ ಅಂದ್ರೂ ನೋಡ್ಬೇಕು ಅನ್ಸತ್ತೆ ಅಲ್ವಾ. ಅದ್ಕೆ ಒಂದ್ ಸಣ್ಣ ಪುಸ್ತಕನೋ ಸಣ್ಣ ಚೀಟಿಯನ್ನೋ ಇಟ್ಕೊಳಿ. ಅದ್ರಲ್ಲಿ ನಿಮ್ ಗುರಿ, ನಾಳೆ ಮಾಡ್ಬೇಕಾದ ಕೆಲ್ಸಗಳ್ನ ಬರ್ದಿಟ್ಕೊಳಿ. ಇದನ್ನ ಎದ್ದ ತಕ್ಷಣ ನೋಡಿ.
ಬೆಳಿಗ್ಗೆ ಎದ್ದ ತಕ್ಷಣ ತುಂಬಾ ಕೆಲ್ಸ ಇದೆ ಆದ್ರೆ ಎನ್ ಮಾಡ್ಬೇಕು ಅಂತಾನೇ ಗೊತ್ತಾಗ್ತ ಇಲ್ಲ ಅನ್ನೋ ಗೊಂದಲಕ್ಕೆ ಬೀಳ್ದೇ ನೀವ್ ಮಾಡ್ಕೊಂಡಿರೋ ನೋಟ್ಸಗಳ್ನ ನೋಡಿ, ದಿನ ಹೇಗಿರ್ಬೇಕು ಅಂತ ಪ್ಲಾನ್ ಮಾಡ್ಕೊಂಡು ದಿನ ಆರಂಭಿಸಿ.
ಧ್ಯಾನ ಮಾಡೊದ್ರಿಂದ ನಮ್ ಮನಸ್ಸಿಗೆ ಖುಷಿ ಸಿಗತ್ತೆ. ರೀಸರ್ಚ್ ಪ್ರಕಾರ ಧ್ಯಾನ ಮಾಡೊದ್ರಿಂದ ಪಾಸಿಟಿವ್ ಆಗಿರ್ತೀವಿ, ನಮ್ಮಲ್ಲಿರೋ ಕ್ರಿಯೀಟಿವಿಟಿ ಹೊರಬರತ್ತೆ.
ಧ್ಯಾನ ಅಂದ ತಕ್ಷಣ ಅರ್ಧ ಗಂಟೆನೋ ಒಂದ್ ಗಂಟೆನೋ ಕಷ್ಟ ಪಟ್ಟು ಕೂತ್ಕೊಬೇಕಿಲ್ಲ. 5-10 ನಿಮಿಷ ಉಸಿರಾಟ ಗಮನಿಸಿ, ಮನ್ಸನ್ನ ಕೇಂದ್ರಿಕರಿಸಿ, ಸ್ವಲ್ಪ ಹೊತ್ತು ಕೂತಿರಿ ಸಾಕು. ನಿಧಾನವಾಗಿ ಅದು 5-10 ನಿಮಿಷದಿಂದ 15-30 ನಿಮಿಷ ಆಗುತ್ತೆ, ಒಂದ್ ಗಂಟೆನೂ ಆಗ್ಬೋದು.
ಇದೊಂತರ ಧ್ಯಾನದ ತರಾನೇ. ತುಂಬಾನೇ ಪರಿಣಾಮಕಾರಿಯಾದ ವಿಧಾನ. ಆಗೋದಕ್ಕಿಂತ ಮುಂಚೆನೇ ಹೀಗೆ ಆಗ್ಬೇಕು ಇಲ್ಲ ಹೀಗೆ ಆಗ್ಬಿಟ್ರೆ ಅದಕ್ಕೆ ಹೇಗೆ ತಯಾರಿರ್ಬೇಕು ಅನ್ನೋದನ್ನ ಕಲ್ಪನೆ ಮಾಡ್ಕೊಳ್ಳೊದು. ನನ್ನ ದಿನ ಪೂರ್ತಿ ಈ ತರಾನೇ ಇರ್ಬೇಕು ಅನ್ನೋ ಕಲ್ಪನೆ ಮಾಡ್ಕೊಂಡ್ರೆ ಅದೇ ತರ ಇರೋ ಹಾಗೆ ನೀವ್ ಪ್ರಯತ್ನಿಸ್ತೀರ.
ಉದಾಹರ್ಣೆಗೆ ಮಾಡ್ಬೇಕಾಗಿರೋ ಕೆಲ್ಸಾನ ಕಲ್ಪಿಸಿಕೊಳ್ಳಿ, ಹೇಗೆ ನಿರ್ವಹಿಸ್ತೀರ ಅಂತ ಮುಂಚೆನೇ ನಿರ್ಧರಿಸಿ. ಇದು ನಿಮಗೆ ಕೆಲಸದ ಬಗ್ಗೆ ಜವಾಬ್ದಾರಿ ಮೂಡ್ಸತ್ತೆ. ತೊಂದ್ರೆ ಇಲ್ದೇ ಕೆಲ್ಸ ಮಾಡಿ ಮುಗಿಸೋಹಾಗಾಗತ್ತೆ.
ಇಷ್ಟೇ ಸಾಕು ದಿನ ಪೂರ್ತಿ ಪಾಸಿಟಿವ್ ಆಗಿರಕ್ಕೆ. ಇದೇನು ಕಷ್ಟದ ಕೆಲ್ಸ ಅಲ್ಲ, ತುಂಬಾನೇ ಪ್ರಯೋಜವಕಾರಿ ವಿಧಾನ.
ಈ ಹವ್ಯಾಸ ನಿಮ್ ಮನ್ಸಿಗೂ ನಿಮ್ ದೇಹಕ್ಕೂ ಶಕ್ತಿ ಕೊಡೊವಂತದ್ದು. ಬಿಸಿ ಬಿಸಿಯಾದದ್ದು ಕುಡೀರಿ ಅಂದಾಕ್ಷಣ ಕಾಫಿ ಟೀ ಓಕೆ ನಾ ಅಂತೀರಿ ಅಲ್ವಾ? ಯಾವ್ದಾದ್ರೂ ಆಯ್ತು ಪರವಾಗಿಲ್ಲ ಬಿಸಿ ಬಿಸಿ ಇದ್ರೆ ಸಾಕು. ಪ್ರತಿ ಗುಟುಕು ಕುಡಿಯೋವಾಗ ಅದ್ನ ಆನಂದಿಸಿ. ಬಿಸಿ ಬಿಸಿಯಾಗಿರೋದ್ರಿಂದ ಅದು ಹೊಟ್ಟೆಗೆ ಹೋಗೋದನ್ನ ಗಮನಿಸ್ಬೋದು, ಈ ಅನುಭವನ ಆಸ್ವಾದಿಸಿ.
ಬೆಳಗ್ಗೆ ಹಾಸಿಗೆ ಬಿಟ್ಟು ಬರಕ್ಕೆ ಯಾರ್ಗೂ ಮನಸ್ಸಿರಲ್ಲ. ತುಂಬ ಬೇಜಾರ್ ಮಾಡ್ಕೊಂಡು ಯಾರ್ದೋ ಕಷ್ಟಕ್ಕೆ ಏಳ್ತೀವಿ. ಒಂಚೂರ್ ಮನಸ್ಸು ಮಾಡಿ… ಬಲ್ಗಡೆಗೆ ಹೊರ್ಳಿ ಎದ್ದು ಕೂತ್ಕಳಿ. ನಿಧಾನವಾಗಿ ಎರಡೂ ಕಾಲನ್ನ ನೆಲದ ಮೇಲೆ ಇಟ್ಟು ನೇರವಾಗಿ ನಿಂತ್ಕೊಳ್ಳಿ. ಇದ್ರಿಂದ ನಿಮ್ಮ ಹೃದಯ ಮತ್ತೆ ಬೆನ್ನಿಗೆ ಒಳ್ಳೇದು.
ಬೆಳಿಗ್ಗಿನ ತಿಂಡಿ ಅನ್ನೋದು ನಿಮ್ ದಿನದ ಅತೀ ಮುಖ್ಯವಾದ ಆಹಾರ. ವಿಪರ್ಯಾಸ ಅಂದ್ರೆ ತುಂಬಾ ಜನ್ರು ಕಾಲೇಜು ಆಫಿಸಿಗೆ ಹೋಗೋ ಆತ್ರದಲ್ಲಿ ತಿಂಡಿನ ತಿನ್ನದೇ ಇಲ್ಲ. ಟಿಂಡಿ ದಿನ ಪೂರ್ತಿ ಕೆಲ್ಸ ಮಾಡಕ್ಕೆ ಶಕ್ತಿ ಕೊಡುತ್ತೆ, ಚೈತನ್ಯದಿಂದ ಇರ್ಲಿಕ್ಕೆ ಸಹಾಯ ಮಾಡತ್ತೆ. ಅದಿಕ್ಕೆ ಇನ್ಮೇಲೆ ತಿಂಡಿ ತಿನ್ನದ್ ಮಿಸ್ ಮಾಡ್ಬೇಡಿ.
ಇನ್ಮೇಲೆ ಆದರೂ ಎದ್ದಾಗ ಈ ತರದ ಅಭ್ಯಾಸಗಳನ್ನು ಶುರು ಹಚ್ಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…