ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ಮೇಷ ರಾಶಿ ಭವಿಷ್ಯ (Wednesday, December 8, 2021) ಮನರಂಜನೆ ಮತ್ತು ಮೋಜಿನ ಒಂದು ದಿನ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನಿಮ್ಮ ವರ್ತನೆಯಲ್ಲಿ, ವಿಶೇಷವಾಗಿ ನಿಮ್ಮ ಸಂಗಾತಿಯ ಜೊತೆ, ತಾಳ ತಪ್ಪದಿರಲಿ. ಇಲ್ಲವಾದರೆ ಅದು ಮನೆಯಲ್ಲಿನ ಶಾಂತಿಯನ್ನು ಹಾಳಾಗಿಸಬಹುದು. ಯಾರಾದರೂ ನಿಮ್ಮನ್ನು ಶ್ಲಾಘಿಸಬಹುದು. ಯಾರಾದರೂ ಕೆಲಸದಲ್ಲಿ ನಿಮಗೆ ಅಡ್ಡಿ ಮಾಡಬಹುದು – ಆದ್ದರಿಂದ ಏನಾಗುತ್ತದೆ ಎನ್ನುವುದರ ಬಗ್ಗೆ ಗಮನವಿರಲಿ. ಹೆಚ್ಚು ಜನರನ್ನು ಭೇಟಿಯಾದಾಗ ಅಸಮಾಧಾನಗೊಳ್ಳುವಂತಹ ವ್ಯಕ್ತಿತ್ವ ನಿಮ್ಮದು ಮತ್ತು ನಿಮಗಾಗಿ ಸಾಮ್ಯವನ್ನು ತೆಗೆಯಲು ಪ್ರಯತ್ನಿಸುತ್ತೀರಿ. ಈ ಸಂದರ್ಭದಲ್ಲಿ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…