ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.