ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….
ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ…
ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.