Uncategorized, ಉಪಯುಕ್ತ ಮಾಹಿತಿ

ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

2855

ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…

ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562

ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530

ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531

ಭದ್ರಾವತಿ ಬಸ್ ನಿಲ್ದಾಣ 7760973105

ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419

ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201

ದಾವಣಗೆರೆ ಬಸ್ ನಿಲ್ದಾಣ 7760973101

ಧರ್ಮಸ್ಥಳ ಬಸ್ ನಿಲ್ದಾಣ 7760106655

ಹಾಸನ ಬಸ್ ನಿಲ್ದಾಣ 7760990520

ಕೋಲಾರ ಬಸ್ ನಿಲ್ದಾಣ 7760990611

ಕುಂದಾಪುರ ಬಸ್ ನಿಲ್ದಾಣ 7760973162

ಮಂಡ್ಯ ಬಸ್ ನಿಲ್ದಾಣ 7760973058

ಮಂಗಳೂರು ಬಸ್ ನಿಲ್ದಾಣ 7760990720

ಮಡಿಕೇರಿ ಬಸ್ ನಿಲ್ದಾಣ 7760107788

ಮೈಸೂರು ಬಸ್ ನಿಲ್ದಾಣ 8212424995,7760990821

ಪುತ್ತೂರು ಬಸ್ ನಿಲ್ದಾಣ 7760973152

ಸಾಗರ ಬಸ್ ನಿಲ್ದಾಣ 9916760327

ಶಿವಮೊಗ್ಗ ಬಸ್ ನಿಲ್ದಾಣ 9972288421

ತುಮಕೂರು ಬಸ್ ನಿಲ್ದಾಣ 9741495772

ಉಡುಪಿ ಬಸ್ ನಿಲ್ದಾಣ 9663266400

ಅಫ್ಜಲ್ ಪುರ ಬಸ್ ನಿಲ್ದಾಣ 7760973268

ಆಳಂದ ಬಸ್ ನಿಲ್ದಾಣ 7760973270

ಬಸವಕಲ್ಯಾಣ ಬಸ್ ನಿಲ್ದಾಣ 7760973310

ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294

ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328

ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329

ಭಾಲ್ಕಿ ಬಸ್ ನಿಲ್ದಾಣ 7760973311

ಬೀದರ್ ಬಸ್ ನಿಲ್ದಾಣ 7760973308

ಬಿಜಾಪುರ ಬಸ್ ನಿಲ್ದಾಣ 7760973278

ಚಿಂಚೋಳಿ ಬಸ್ ನಿಲ್ದಾಣ 7760973271

ಚಿತ್ತಾಪುರ ಬಸ್ ನಿಲ್ದಾಣ 7760973272

ದೇವದುರ್ಗ ಬಸ್ ನಿಲ್ದಾಣ 7760973303

ಗಂಗಾವತಿ ಬಸ್ ನಿಲ್ದಾಣ 7760973357

ಗುಲ್ಬರ್ಗ ಬಸ್ ನಿಲ್ದಾಣ 7760973267

ಹೊಸಪೇಟೆ ಬಸ್ ನಿಲ್ದಾಣ 7760973317

ಹುಮ್ನಾಬಾದ್ ಬಸ್ ನಿಲ್ದಾಣ 7760973309

ಇಂಡಿ ಬಸ್ ನಿಲ್ದಾಣ 7760973285

ಜೇವರಗಿ ಬಸ್ ನಿಲ್ದಾಣ 7760973269

ಕೊಪ್ಪಳ ಬಸ್ ನಿಲ್ದಾಣ 7760973345

ಕೂಡ್ಲಗಿ ಬಸ್ ನಿಲ್ದಾಣ 7760973320

ಕುಷ್ಟಗಿ ಬಸ್ ನಿಲ್ದಾಣ 7760973346

ಲಿಂಗಸುಗೂರು ಬಸ್ ನಿಲ್ದಾಣ 7760973300

ಮಂತ್ರಾಲಯ ಬಸ್ ನಿಲ್ದಾಣ 7760973307

ರಾಯಚೂರು ಬಸ್ ನಿಲ್ದಾಣ 7760973299

ಸಂಡೂರು ಬಸ್ ನಿಲ್ದಾಣ 7760973323

ಶಹಾಪುರ ಬಸ್ ನಿಲ್ದಾಣ 7760973339

ಸಿಂಧಗಿ ಬಸ್ ನಿಲ್ದಾಣ 7760973288

ಸಿಂಧನೂರು ಬಸ್ ನಿಲ್ದಾಣ 7760973301

ಸಿರಗುಪ್ಪ ಬಸ್ ನಿಲ್ದಾಣ 7760973330

ಯಾದಗಿರಿ ಬಸ್ ನಿಲ್ದಾಣ 7760973333

ಬಾಗಲಕೋಟೆ ಬಸ್ ನಿಲ್ದಾಣ 7760991783

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744

ಭಟ್ಕಳ ಬಸ್ ನಿಲ್ದಾಣ 08385-226444

ಚಿಕ್ಕೋಡಿ ಬಸ್ ನಿಲ್ದಾಣ 08338-272143

ದಾರವಾಡ ಹೊಸ ಬಸ್ ನಿಲ್ದಾಣ 8970395465

ಗದಗ ಬಸ್ ನಿಲ್ದಾಣ 77609991833

ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744

ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465

ಇಳಕಲ್ ಬಸ್ ನಿಲ್ದಾಣ 08351-270261

ಕಾರವಾರ ಬಸ್ ನಿಲ್ದಾಣ 7760973437,08382-226315

ಕುಮಟಾ ಬಸ್ ನಿಲ್ದಾಣ 7760991730

ಶಿರಸಿ ಹೊಸ ಬಸ್ ನಿಲ್ದಾಣ 9742343744

ಶಿರಸಿ ಹಳೆ ಬಸ್ ನಿಲ್ದಾಣ 8970395465

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 2/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಬ್ಯಾಂಕಿಂಗ್ ಹಾಗೂ ಹಣಕಾಸು ವ್ಯವಹಾರಗಳಲ್ಲಿ ತೊಡಗಿಕೊಂಡವರಿಗೆ ನಿರೀಕ್ಷಿತವಾದ ಕಾರ್ಯ ಸಿದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ನಿರೀಕ್ಷಿತ ಕೆಲಸಗಳು ಉತ್ತಮ ಫಲ ನೀಡುವುದರೊಂದಿಗೆ ಹಣಕಾಸಿನ ಅನುಕೂಲತೆಗಳು…

  • ತಂತ್ರಜ್ಞಾನ

    ಸ್ಮಾರ್ಟ್ ಯುಗ – ಸ್ಮಾರ್ಟ್ ಹೋಮ್ – ಸ್ಮಾರ್ಟ್ ಕಾರ್ 2019 – 2050

    ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…