ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್. ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…