ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.