ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…
ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530
ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531
ಭದ್ರಾವತಿ ಬಸ್ ನಿಲ್ದಾಣ 7760973105
ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419
ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201
ದಾವಣಗೆರೆ ಬಸ್ ನಿಲ್ದಾಣ 7760973101
ಧರ್ಮಸ್ಥಳ ಬಸ್ ನಿಲ್ದಾಣ 7760106655
ಹಾಸನ ಬಸ್ ನಿಲ್ದಾಣ 7760990520
ಕೋಲಾರ ಬಸ್ ನಿಲ್ದಾಣ 7760990611
ಕುಂದಾಪುರ ಬಸ್ ನಿಲ್ದಾಣ 7760973162
ಮಂಡ್ಯ ಬಸ್ ನಿಲ್ದಾಣ 7760973058
ಮಂಗಳೂರು ಬಸ್ ನಿಲ್ದಾಣ 7760990720
ಮಡಿಕೇರಿ ಬಸ್ ನಿಲ್ದಾಣ 7760107788
ಮೈಸೂರು ಬಸ್ ನಿಲ್ದಾಣ 8212424995,7760990821
ಪುತ್ತೂರು ಬಸ್ ನಿಲ್ದಾಣ 7760973152
ಸಾಗರ ಬಸ್ ನಿಲ್ದಾಣ 9916760327
ಶಿವಮೊಗ್ಗ ಬಸ್ ನಿಲ್ದಾಣ 9972288421
ತುಮಕೂರು ಬಸ್ ನಿಲ್ದಾಣ 9741495772
ಉಡುಪಿ ಬಸ್ ನಿಲ್ದಾಣ 9663266400
ಅಫ್ಜಲ್ ಪುರ ಬಸ್ ನಿಲ್ದಾಣ 7760973268
ಆಳಂದ ಬಸ್ ನಿಲ್ದಾಣ 7760973270
ಬಸವಕಲ್ಯಾಣ ಬಸ್ ನಿಲ್ದಾಣ 7760973310
ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294
ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328
ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329
ಭಾಲ್ಕಿ ಬಸ್ ನಿಲ್ದಾಣ 7760973311
ಬೀದರ್ ಬಸ್ ನಿಲ್ದಾಣ 7760973308
ಬಿಜಾಪುರ ಬಸ್ ನಿಲ್ದಾಣ 7760973278
ಚಿಂಚೋಳಿ ಬಸ್ ನಿಲ್ದಾಣ 7760973271
ಚಿತ್ತಾಪುರ ಬಸ್ ನಿಲ್ದಾಣ 7760973272
ದೇವದುರ್ಗ ಬಸ್ ನಿಲ್ದಾಣ 7760973303
ಗಂಗಾವತಿ ಬಸ್ ನಿಲ್ದಾಣ 7760973357
ಗುಲ್ಬರ್ಗ ಬಸ್ ನಿಲ್ದಾಣ 7760973267
ಹೊಸಪೇಟೆ ಬಸ್ ನಿಲ್ದಾಣ 7760973317
ಹುಮ್ನಾಬಾದ್ ಬಸ್ ನಿಲ್ದಾಣ 7760973309
ಇಂಡಿ ಬಸ್ ನಿಲ್ದಾಣ 7760973285
ಜೇವರಗಿ ಬಸ್ ನಿಲ್ದಾಣ 7760973269
ಕೊಪ್ಪಳ ಬಸ್ ನಿಲ್ದಾಣ 7760973345
ಕೂಡ್ಲಗಿ ಬಸ್ ನಿಲ್ದಾಣ 7760973320
ಕುಷ್ಟಗಿ ಬಸ್ ನಿಲ್ದಾಣ 7760973346
ಲಿಂಗಸುಗೂರು ಬಸ್ ನಿಲ್ದಾಣ 7760973300
ಮಂತ್ರಾಲಯ ಬಸ್ ನಿಲ್ದಾಣ 7760973307
ರಾಯಚೂರು ಬಸ್ ನಿಲ್ದಾಣ 7760973299
ಸಂಡೂರು ಬಸ್ ನಿಲ್ದಾಣ 7760973323
ಶಹಾಪುರ ಬಸ್ ನಿಲ್ದಾಣ 7760973339
ಸಿಂಧಗಿ ಬಸ್ ನಿಲ್ದಾಣ 7760973288
ಸಿಂಧನೂರು ಬಸ್ ನಿಲ್ದಾಣ 7760973301
ಸಿರಗುಪ್ಪ ಬಸ್ ನಿಲ್ದಾಣ 7760973330
ಯಾದಗಿರಿ ಬಸ್ ನಿಲ್ದಾಣ 7760973333
ಬಾಗಲಕೋಟೆ ಬಸ್ ನಿಲ್ದಾಣ 7760991783
ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744
ಭಟ್ಕಳ ಬಸ್ ನಿಲ್ದಾಣ 08385-226444
ಚಿಕ್ಕೋಡಿ ಬಸ್ ನಿಲ್ದಾಣ 08338-272143
ದಾರವಾಡ ಹೊಸ ಬಸ್ ನಿಲ್ದಾಣ 8970395465
ಗದಗ ಬಸ್ ನಿಲ್ದಾಣ 77609991833
ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744
ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465
ಇಳಕಲ್ ಬಸ್ ನಿಲ್ದಾಣ 08351-270261
ಕಾರವಾರ ಬಸ್ ನಿಲ್ದಾಣ 7760973437,08382-226315
ಕುಮಟಾ ಬಸ್ ನಿಲ್ದಾಣ 7760991730
ಶಿರಸಿ ಹೊಸ ಬಸ್ ನಿಲ್ದಾಣ 9742343744
ಶಿರಸಿ ಹಳೆ ಬಸ್ ನಿಲ್ದಾಣ 8970395465
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…