Uncategorized, ಉಪಯುಕ್ತ ಮಾಹಿತಿ

ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಲು,ಬಸ್ ನಿಲ್ದಾಣಗಳ ಸಂಪರ್ಕಕ್ಕಾಗಿ ಈ ಲೇಖನಿ ಓದಿ…ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

2842

ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.

ಹಾಗಾಗಿ ನೀವು ಕರ್ನಾಟಕದ ಯಾವುದೇ ಊರುಗಳಿಗೆ ಹೋಗಬೇಕಾದಲ್ಲಿ, ಇಲ್ಲಿ ನಿಮಗಾಗಿ ಬಸ್ ನಿಲ್ದಾಣಗಳ ವಿಚಾರಣಾ ದೂರವಾಣಿ ಸಂಖ್ಯಗಳನ್ನು ಕೊಡಲಾಗಿದೆ. ಆದಷ್ಟೂ ನಿಮ್ಮ ಸ್ನೇಹಿತರಿಗೂ ಈ ಮಾಹಿತಿಯನ್ನು ಶೇರ್ ಮಾಡಿ…

ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ 7760990562

ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣ 7760990530

ಬೆಂಗಳೂರು ಶಾಂತಿನಗರ ರಸ್ತೆ ಬಸ್ ನಿಲ್ದಾಣ 7760990531

ಭದ್ರಾವತಿ ಬಸ್ ನಿಲ್ದಾಣ 7760973105

ಚಿಕ್ಕಮಂಗಳೂರು ಬಸ್ ನಿಲ್ದಾಣ 7760990419

ಚಿತ್ರದುರ್ಗ ಬಸ್ ನಿಲ್ದಾಣ 8194222431,8194220201

ದಾವಣಗೆರೆ ಬಸ್ ನಿಲ್ದಾಣ 7760973101

ಧರ್ಮಸ್ಥಳ ಬಸ್ ನಿಲ್ದಾಣ 7760106655

ಹಾಸನ ಬಸ್ ನಿಲ್ದಾಣ 7760990520

ಕೋಲಾರ ಬಸ್ ನಿಲ್ದಾಣ 7760990611

ಕುಂದಾಪುರ ಬಸ್ ನಿಲ್ದಾಣ 7760973162

ಮಂಡ್ಯ ಬಸ್ ನಿಲ್ದಾಣ 7760973058

ಮಂಗಳೂರು ಬಸ್ ನಿಲ್ದಾಣ 7760990720

ಮಡಿಕೇರಿ ಬಸ್ ನಿಲ್ದಾಣ 7760107788

ಮೈಸೂರು ಬಸ್ ನಿಲ್ದಾಣ 8212424995,7760990821

ಪುತ್ತೂರು ಬಸ್ ನಿಲ್ದಾಣ 7760973152

ಸಾಗರ ಬಸ್ ನಿಲ್ದಾಣ 9916760327

ಶಿವಮೊಗ್ಗ ಬಸ್ ನಿಲ್ದಾಣ 9972288421

ತುಮಕೂರು ಬಸ್ ನಿಲ್ದಾಣ 9741495772

ಉಡುಪಿ ಬಸ್ ನಿಲ್ದಾಣ 9663266400

ಅಫ್ಜಲ್ ಪುರ ಬಸ್ ನಿಲ್ದಾಣ 7760973268

ಆಳಂದ ಬಸ್ ನಿಲ್ದಾಣ 7760973270

ಬಸವಕಲ್ಯಾಣ ಬಸ್ ನಿಲ್ದಾಣ 7760973310

ಬಸವನ ಬಾಗೇವಾಡಿ ಬಸ್ ನಿಲ್ದಾಣ 7760973294

ಬಳ್ಳಾರಿ ಹೊಸ ಬಸ್ ನಿಲ್ದಾಣ 7760973328

ಬಳ್ಳಾರಿ ಹಳೆ ಬಸ್ ನಿಲ್ದಾಣ 7760973329

ಭಾಲ್ಕಿ ಬಸ್ ನಿಲ್ದಾಣ 7760973311

ಬೀದರ್ ಬಸ್ ನಿಲ್ದಾಣ 7760973308

ಬಿಜಾಪುರ ಬಸ್ ನಿಲ್ದಾಣ 7760973278

ಚಿಂಚೋಳಿ ಬಸ್ ನಿಲ್ದಾಣ 7760973271

ಚಿತ್ತಾಪುರ ಬಸ್ ನಿಲ್ದಾಣ 7760973272

ದೇವದುರ್ಗ ಬಸ್ ನಿಲ್ದಾಣ 7760973303

ಗಂಗಾವತಿ ಬಸ್ ನಿಲ್ದಾಣ 7760973357

ಗುಲ್ಬರ್ಗ ಬಸ್ ನಿಲ್ದಾಣ 7760973267

ಹೊಸಪೇಟೆ ಬಸ್ ನಿಲ್ದಾಣ 7760973317

ಹುಮ್ನಾಬಾದ್ ಬಸ್ ನಿಲ್ದಾಣ 7760973309

ಇಂಡಿ ಬಸ್ ನಿಲ್ದಾಣ 7760973285

ಜೇವರಗಿ ಬಸ್ ನಿಲ್ದಾಣ 7760973269

ಕೊಪ್ಪಳ ಬಸ್ ನಿಲ್ದಾಣ 7760973345

ಕೂಡ್ಲಗಿ ಬಸ್ ನಿಲ್ದಾಣ 7760973320

ಕುಷ್ಟಗಿ ಬಸ್ ನಿಲ್ದಾಣ 7760973346

ಲಿಂಗಸುಗೂರು ಬಸ್ ನಿಲ್ದಾಣ 7760973300

ಮಂತ್ರಾಲಯ ಬಸ್ ನಿಲ್ದಾಣ 7760973307

ರಾಯಚೂರು ಬಸ್ ನಿಲ್ದಾಣ 7760973299

ಸಂಡೂರು ಬಸ್ ನಿಲ್ದಾಣ 7760973323

ಶಹಾಪುರ ಬಸ್ ನಿಲ್ದಾಣ 7760973339

ಸಿಂಧಗಿ ಬಸ್ ನಿಲ್ದಾಣ 7760973288

ಸಿಂಧನೂರು ಬಸ್ ನಿಲ್ದಾಣ 7760973301

ಸಿರಗುಪ್ಪ ಬಸ್ ನಿಲ್ದಾಣ 7760973330

ಯಾದಗಿರಿ ಬಸ್ ನಿಲ್ದಾಣ 7760973333

ಬಾಗಲಕೋಟೆ ಬಸ್ ನಿಲ್ದಾಣ 7760991783

ಬೆಳಗಾವಿ ಕೇಂದ್ರ ಬಸ್ ನಿಲ್ದಾಣ 9742343744

ಭಟ್ಕಳ ಬಸ್ ನಿಲ್ದಾಣ 08385-226444

ಚಿಕ್ಕೋಡಿ ಬಸ್ ನಿಲ್ದಾಣ 08338-272143

ದಾರವಾಡ ಹೊಸ ಬಸ್ ನಿಲ್ದಾಣ 8970395465

ಗದಗ ಬಸ್ ನಿಲ್ದಾಣ 77609991833

ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ 9742343744

ಹುಬ್ಬಳ್ಳಿ ಹಳೆ ಬಸ್ ನಿಲ್ದಾಣ 8970395465

ಇಳಕಲ್ ಬಸ್ ನಿಲ್ದಾಣ 08351-270261

ಕಾರವಾರ ಬಸ್ ನಿಲ್ದಾಣ 7760973437,08382-226315

ಕುಮಟಾ ಬಸ್ ನಿಲ್ದಾಣ 7760991730

ಶಿರಸಿ ಹೊಸ ಬಸ್ ನಿಲ್ದಾಣ 9742343744

ಶಿರಸಿ ಹಳೆ ಬಸ್ ನಿಲ್ದಾಣ 8970395465

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.