ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್.
ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ ದೇಹದಲ್ಲಿ ಶಕ್ತಿ ಉಳಿಯುತ್ತದೆ. ಜೀರ್ಣಕ್ರಿಯೆ ಸುಲಭವಾಗುವ ಜೊತೆಗೆ ಆರೋಗ್ಯ ಉತ್ತಮವಾಗಿರುತ್ತದೆ.
ಜಿಮ್ ಗೆ ಹೋಗುವ ಮೊದಲು ಕಾರ್ನ್ ಪ್ಲೆಕ್ಸ್ ಸೇವನೆ ಒಳ್ಳೆಯದು. ಇದ್ರಲ್ಲಿ ಫೈಬರ್ ಅಂಶ ಜಾಸ್ತಿ ಇದ್ದು, ಇದ್ರ ಜೊತೆ ಹಣ್ಣು ಸೇವನೆ ಮಾಡುವುದು ಲಾಭಕರ.
ಹೊಟ್ಟೆ ತುಂಬಿದಾಗ ವ್ಯಾಯಾಮ ಮಾಡುವುದು ಒಳ್ಳೆಯದಲ್ಲ. ಹಾಗೆ ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದೂ ಲಾಭಕರವಲ್ಲ. ಹಾಗಾಗಿ ಹೆಸರು ಬೇಳೆಯಿಂದ ಮಾಡಿದ ದೋಸೆಯನ್ನು ಸೇವನೆ ಮಾಡಿ. ಪ್ರಮಾಣ ಕಡಿಮೆ ಇರಲಿ.
ಕಾರ್ಬೋಹೈಡ್ರೇಟ್ ಅಂಶ ಜಾಸ್ತಿ ಇರುವ ಪನ್ನೀರ್ ಸ್ಯಾಂಡ್ವಿಚ್ ಸೇವನೆ ಬಹಳ ಉತ್ತಮ. ಪ್ರೋಟೀನ್ ಅಂಶ ಇದರಲ್ಲಿರುತ್ತದೆ. ಇದು ತುಂಬಾ ರುಚಿಕರ ಹಾಗೂ ಮಾಡುವುದು ಸುಲಭ.ಒಂದು ಗ್ಲಾಸ್ ಹಾಲು ಅಥವಾ ಲಸ್ಸಿ ಸೇವನೆ ಮಾಡಿ ಜಿಮ್ ಗೆ ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಈಗಿನ ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.