ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.

ಹಣ್ಣು ಸ್ವಲ್ಪ ಒಗರು. ಅವುಗಳನ್ನು ತಿನ್ನುತ್ತಿದ್ದಲ್ಲಿ ಹಸಿವು ಹೆಚ್ಚಾಗುತ್ತದೆ.
ಈ ಹಣ್ಣುಗಳಿಂದ ತಯಾರಿಸಿದ ಪಾನಕ ಮತ್ತು ಶರಬತ್ತುಗಳನ್ನು ಕುಡಿಯುತ್ತಿದ್ದಲ್ಲಿ ದಣಿವು ದೂರಗೊಂಡು
ಶರಿರದಲ್ಲಿನ ಊತ, ಜ್ವರದ ತಾಪಗಳು ಉಪಶಮನಗೊಳ್ಳುತ್ತವೆ.

ಈ ಪಾನೀಯಗಳು ಶೈತ್ಯಕಾರಕವಿರುತ್ತವೆ. ಮೂಲವ್ಯಾಧಿ, ಸ್ಕರ್ವಿ, ಅತಿಸಾರ, ಪಿತ್ತರಸದ ತೊಂದರೆಗಳಿಗೆ ಈ ಹಣ್ಣುಗಳ ಸೇವನೆ ಲಾಭದಾಯಕ.
ಹಣ್ಣುಗಳಿಗೆ ಆಯ್ಸ್ಕಾರ್ಬಿಕ್ ಆಮ್ಲದ ಆಮ್ಲಜನೀಕರಣವನ್ನು ತಡೆಹಿಡಿಯುವ ಗುಣವಿದೆ ಎನ್ನಲಾಗಿದೆ.

ಫಿಲಿಪ್ಪೈನ್ಸ್ನಲ್ಲಿ ಇವುಗಳ ಎಲೆ ಮತ್ತು ಚಿಗುರು ಕುಡಿಗಳನ್ನು ಅರೆದು ಸಿಡುಬು ರೋಗಿಗಳೆಗೆ ಕೊಡುವುದುಂಟು.
ಅವುಗಳ ಸೇವನೆ ಹೊಟ್ಟೆಯಲ್ಲಿನ ಹುಳುಗಳಿಗೆ ಒಳ್ಳೆಯ ಔಷಧಿ, ತಲೆನೋವು ಇದ್ದಲ್ಲಿ ಎಲೆ ಮತ್ತು ಚಿಗುರುಗಳನ್ನು ತಿನ್ನುವುದು ಒಳ್ಳೆಯದು.
ಈ ಹಣ್ಣು ಸಾರು ಮಾಡುವಲ್ಲಿ ಹುಣಿಸೇಹಣ್ಣಿನ ಬದಲಾಗಿ ಬಳಸುವುದುಂಟು.
ಹಣ್ಣುಗಳಿಂದ ರುಚಿಕರ ಜಾಮ್, ಜೆಲ್ಲಿ, ಚಟ್ನಿ, ಉಪ್ಪಿನ ಕಾಯಿ ಮುಂತಾಗಿ ತಯಾರಿಸುತ್ತಾರೆ.
ಈ ಹಣ್ಣುಗಳ ರಸಹಿಂಡಿ ಬಟ್ಟೆಗಳ ಲಿನನ್ ಬಟ್ಟೆಗಳ ಮೇಲಿನ ಕರೆಗಳನ್ನು ಹೋಗಲಾಡಿಸುವುದುಂಟು.
ಹಿತ್ತಾಳೆ ಪಾತ್ರೆ ಪರಡಿಗಳನ್ನು ಬೆಳಗಿ ಅವುಗಳ ಮೇಲಿನ ಕಲೆ, ತುಕ್ಕು ಮುಂತಾಗಿ ಹೋಗಲಾಡಿಸಲು ಇವು ಬಲು ಉಪಯುಕ್ತ.
ಮರದ ಒಳಕಟ್ಟಿಗೆಯನ್ನು ಪೀಠೋಪಕರಣಗಳನ್ನು ತಯಾರಿಸಲು ಬಳಸುತ್ತಾರೆ.

ಮರಗಳಿಂದ ಉದುರಿಬಿದ್ದ ಎಲೆ, ಹೂವು ಮಣ್ಣಿಗೆ ಒಳ್ಳೆಯ ಹೊದಿಕೆಯಾಗುತ್ತವೆ.
ಅವು ದಿನಕಳೆದಂತೆ ಕೊಳೆತು ಗೊಬ್ಬರವಾಗಬಲ್ಲವು.
ಈ ಮರಗಳು ಒಳ್ಳೆಯ ನೆರಳು ಹಾಗೂ ಅಲಂಕಾರಕ ಸಸ್ಯಗಳಾಗಿವೆ.
ಬೀಜದಿಂದ ಪಡೆದ ಸಸಿಗಳನ್ನು ತೋಟದ ಸುತ್ತಂಚಿನಲ್ಲಿ ಉದ್ದಕ್ಕೆ ನೆಟ್ಟು ಬೆಳೆಸಿದರೆ ಅವು ಒಳ್ಳೆಯ ಗಾಳಿ ತಡೆಯಾಗಬಲ್ಲವು ಮತ್ತು ಮಣ್ಣು ಕೊಚ್ಚಿಹೋಗುವುದನ್ನು ತಡೆಯಬಲ್ಲವು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.