ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಆದ್ರೆ ದೇವರ ಪೂಜೆಯನ್ನು ಹೇಗಂದರೆ ಹಾಗೆ ಮಾಡುವಂತಿಲ್ಲ. ದೇವರ ಪೂಜೆಗೆ ಅದರದ್ದೇ ಆದ ನಿಯಮ ವಿದೆ ಎಂಬುದು ಅನೇಕರಿಗೆ ತಿಳಿಯದ ವಿಷಯ. ಏನೋ ನಾನು ಪೂಜೆ ಮಾಡ್ದೆ ಎಂದು ಎದ್ದು ಹೋಗ್ತಾರೆ. ಇದ್ರಿಂದ ಪೂಜೆಗೆ ಸಿಗುವ ಫಲವೂ ಸರಿಯಾಗಿ ನಮಗೆ ದಕ್ಕುವುದಿಲ್ಲ.
ಹಾಗಾಗಿ ಪೂಜೆ ಮಾಡಲು ಕೆಲವೊಂದು ನಿಯಮಗಳನ್ನು ಹೇಳಲಾಗಿದೆ. ಈ ನಿಯಮ ಪಾಲನೆ ಮಾಡಿದ್ರೆ ಮನೆಯಲ್ಲಿ ಸುಖ-ಶಾಂತಿ ನೆಲೆಸಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!