ಗ್ಯಾಜೆಟ್

ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

265

ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

ಕಳುವಾದ ಐಫೋನ್ ಅನ್ನು ಹುಡುಕುವ ಸುಲುವಾಗಿಯೇ ಫೈಂಡ್ ಮೈ ಐಪೋನ್ ಎನ್ನುವ ಆಯ್ಕೆಯನ್ನು ನೀಡಲಾಗಿದೆ. ಇದರ ಮೂಲಕ ನೀವು ನಿಮ್ಮ ಐಫೋನ್ ಅಥಾವ ಐಪ್ಯಾಡ್ ಎಲ್ಲಿಟ್ಟಿದ್ದೀರಾ ಎನ್ನುವುದನ್ನು ಕಂಡುಹಿಡಿಯಬಹುದಾಗಿದೆ. ಇದನ್ನು ಬಳಸುವುದು ಹೇಗೆ ಎಂಬುದು ಇಲ್ಲಿದೆ ನೋಡಿ.

ನಿಮ್ಮ ಆಪಲ್ ಡಿವೈಸ್ ಹುಡುಕುವ ಸಲಯವಾಗಿ ಇನ್ನೊಂದು  iOS  ಡಿವೈಸ್ ನಲ್ಲಿ ಫೈಂಡ್ ಮೈ ಐಫೋನ್ ಆಪ್ ಒಪನ್ ಮಾಡಿ. ನಂತರದಲ್ಲಿ ಆಪ್ ನಲ್ಲಿ ನಿಮ್ಮ ಆಪಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ಹಾಕಿರಿ. ನಂತರ ಅದರಲ್ಲಿ ನಿಮ್ಮ ಐಫೋನ್ ಲೋಕೆಷನ್ ಡಿಸ್ ಪ್ಲೇಯಲ್ಲಿ ಕಾಣಿಸಿಕೊಳ್ಳಲಿದ್ದು, ಅಲ್ಲಿಂದಲೇ ನಿಮ್ಮ ಐಫೋನ್ ಅನ್ನು ನೀವು ಟ್ರಾಕ್ ಮಾಡಬಹುದಾಗಿದೆ.

ಈ ಪ್ರೋಸೆಸ್ ನಲ್ಲಿ ಇದು ನಿಮ್ಮ ಫೋನಿನ ಲೋಕೆಷನ್ ಅನ್ನು ತೋರಿಸಲಿದ್ದು, ನಿಮ್ಮ ಫೋನ್ ಎಲ್ಲಿದೇ ಎಂಬುದನ್ನು ನಿಖರವಾಗಿ ತಿಳಿಸಲಿದೆ. ಈ ಫೈಡ್ ಮೈ ಐಫೋನ್ ಆಯ್ಕೆಯಲ್ಲಿ ನಿಮ್ಮ ಕಳೆದು ಹೋದ ಫೋನಿನಲ್ಲಿರುವ ಮಾಹಿತಿಗಳನ್ನು ಅಳಿಸಿ ಹಾಕಬಹುದಾಗಿದೆ. ಇದರಿಂದ ನಿಮ್ಮ ಮಾಹಿತಿಗಳು ಬೇರೆಯವರ ಕೈಗೆ ಸಿಗದಂತೆ ಕೂಡ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬೆಂಗಳೂರು Education Fair 2026

    0

    ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling  ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ರಾಜಸ್ಥಾನದ ಈ ಗ್ರಾಮದಲ್ಲಿ ಹೆಣ್ಣು ಮಗು ಜನಿಸಿದರೆ 111 ಗಿಡ ನೆಡುವ ಪದ್ದತಿ…ಯಾಕೆ ಗೊತ್ತ?

    ರಾಜಸ್ಥಾನದ ರಾಜ್‍ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…

  • ಉಪಯುಕ್ತ ಮಾಹಿತಿ, ಸುದ್ದಿ

    ಹಾವೇರಿ ರೈತನ ಈ ಟೆಕ್ನಿಕ್ ನೋಡಲು ಓಡೋಡಿ ಬರುತ್ತಿರುವ ಜನರು, ಅಷ್ಟಕ್ಕೂ ಆತ ಮಾಡಿದ್ದೇನು ನೋಡಿ.

    ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…

  • ಸುದ್ದಿ

    ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿದರೆ ಏನು ಪ್ರಯೋಜನಗಳು ಗೊತ್ತಾ…?

    ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…