News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

266

ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

ಕಳುವಾದ ಐಫೋನ್ ಅನ್ನು ಹುಡುಕುವ ಸುಲುವಾಗಿಯೇ ಫೈಂಡ್ ಮೈ ಐಪೋನ್ ಎನ್ನುವ ಆಯ್ಕೆಯನ್ನು ನೀಡಲಾಗಿದೆ. ಇದರ ಮೂಲಕ ನೀವು ನಿಮ್ಮ ಐಫೋನ್ ಅಥಾವ ಐಪ್ಯಾಡ್ ಎಲ್ಲಿಟ್ಟಿದ್ದೀರಾ ಎನ್ನುವುದನ್ನು ಕಂಡುಹಿಡಿಯಬಹುದಾಗಿದೆ. ಇದನ್ನು ಬಳಸುವುದು ಹೇಗೆ ಎಂಬುದು ಇಲ್ಲಿದೆ ನೋಡಿ.

ನಿಮ್ಮ ಆಪಲ್ ಡಿವೈಸ್ ಹುಡುಕುವ ಸಲಯವಾಗಿ ಇನ್ನೊಂದು  iOS  ಡಿವೈಸ್ ನಲ್ಲಿ ಫೈಂಡ್ ಮೈ ಐಫೋನ್ ಆಪ್ ಒಪನ್ ಮಾಡಿ. ನಂತರದಲ್ಲಿ ಆಪ್ ನಲ್ಲಿ ನಿಮ್ಮ ಆಪಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ಹಾಕಿರಿ. ನಂತರ ಅದರಲ್ಲಿ ನಿಮ್ಮ ಐಫೋನ್ ಲೋಕೆಷನ್ ಡಿಸ್ ಪ್ಲೇಯಲ್ಲಿ ಕಾಣಿಸಿಕೊಳ್ಳಲಿದ್ದು, ಅಲ್ಲಿಂದಲೇ ನಿಮ್ಮ ಐಫೋನ್ ಅನ್ನು ನೀವು ಟ್ರಾಕ್ ಮಾಡಬಹುದಾಗಿದೆ.

ಈ ಪ್ರೋಸೆಸ್ ನಲ್ಲಿ ಇದು ನಿಮ್ಮ ಫೋನಿನ ಲೋಕೆಷನ್ ಅನ್ನು ತೋರಿಸಲಿದ್ದು, ನಿಮ್ಮ ಫೋನ್ ಎಲ್ಲಿದೇ ಎಂಬುದನ್ನು ನಿಖರವಾಗಿ ತಿಳಿಸಲಿದೆ. ಈ ಫೈಡ್ ಮೈ ಐಫೋನ್ ಆಯ್ಕೆಯಲ್ಲಿ ನಿಮ್ಮ ಕಳೆದು ಹೋದ ಫೋನಿನಲ್ಲಿರುವ ಮಾಹಿತಿಗಳನ್ನು ಅಳಿಸಿ ಹಾಕಬಹುದಾಗಿದೆ. ಇದರಿಂದ ನಿಮ್ಮ ಮಾಹಿತಿಗಳು ಬೇರೆಯವರ ಕೈಗೆ ಸಿಗದಂತೆ ಕೂಡ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    ಪಾಕಿಸ್ತಾನಕ್ಕೆ ಟೊಮೆಟೊ ಬ್ಯಾನ್ ಮಾಡಿದ್ದಕ್ಕೆ, ಭಾರತದ ಮೇಲೆ ಅಣು ಬಾಂಬ್ ಹಾಕ್ತೀವಿ ಎಂದ ಪಾಪಿ ಪಾಕ್ ನಿರೂಪಕ ಹೇಳಿದ್ದೇನು ಗೊತ್ತಾ?

    ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್‍ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್‍ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್‍ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್‍…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…