ಗ್ಯಾಜೆಟ್

ನೀವು ನಿಮ್ಮ ಐಫೋನ್ ‘ನನ್ನು ಕಳೆದುಕೊಂಡಿದ್ದಿರಾ ಹಾಗದ್ರೆ ಹುಡುಕುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

259

ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?

ಕಳುವಾದ ಐಫೋನ್ ಅನ್ನು ಹುಡುಕುವ ಸುಲುವಾಗಿಯೇ ಫೈಂಡ್ ಮೈ ಐಪೋನ್ ಎನ್ನುವ ಆಯ್ಕೆಯನ್ನು ನೀಡಲಾಗಿದೆ. ಇದರ ಮೂಲಕ ನೀವು ನಿಮ್ಮ ಐಫೋನ್ ಅಥಾವ ಐಪ್ಯಾಡ್ ಎಲ್ಲಿಟ್ಟಿದ್ದೀರಾ ಎನ್ನುವುದನ್ನು ಕಂಡುಹಿಡಿಯಬಹುದಾಗಿದೆ. ಇದನ್ನು ಬಳಸುವುದು ಹೇಗೆ ಎಂಬುದು ಇಲ್ಲಿದೆ ನೋಡಿ.

ನಿಮ್ಮ ಆಪಲ್ ಡಿವೈಸ್ ಹುಡುಕುವ ಸಲಯವಾಗಿ ಇನ್ನೊಂದು  iOS  ಡಿವೈಸ್ ನಲ್ಲಿ ಫೈಂಡ್ ಮೈ ಐಫೋನ್ ಆಪ್ ಒಪನ್ ಮಾಡಿ. ನಂತರದಲ್ಲಿ ಆಪ್ ನಲ್ಲಿ ನಿಮ್ಮ ಆಪಲ್ ಐಡಿ ಮತ್ತು ಪಾಸ್ ವರ್ಡ್ ಅನ್ನು ಹಾಕಿರಿ. ನಂತರ ಅದರಲ್ಲಿ ನಿಮ್ಮ ಐಫೋನ್ ಲೋಕೆಷನ್ ಡಿಸ್ ಪ್ಲೇಯಲ್ಲಿ ಕಾಣಿಸಿಕೊಳ್ಳಲಿದ್ದು, ಅಲ್ಲಿಂದಲೇ ನಿಮ್ಮ ಐಫೋನ್ ಅನ್ನು ನೀವು ಟ್ರಾಕ್ ಮಾಡಬಹುದಾಗಿದೆ.

ಈ ಪ್ರೋಸೆಸ್ ನಲ್ಲಿ ಇದು ನಿಮ್ಮ ಫೋನಿನ ಲೋಕೆಷನ್ ಅನ್ನು ತೋರಿಸಲಿದ್ದು, ನಿಮ್ಮ ಫೋನ್ ಎಲ್ಲಿದೇ ಎಂಬುದನ್ನು ನಿಖರವಾಗಿ ತಿಳಿಸಲಿದೆ. ಈ ಫೈಡ್ ಮೈ ಐಫೋನ್ ಆಯ್ಕೆಯಲ್ಲಿ ನಿಮ್ಮ ಕಳೆದು ಹೋದ ಫೋನಿನಲ್ಲಿರುವ ಮಾಹಿತಿಗಳನ್ನು ಅಳಿಸಿ ಹಾಕಬಹುದಾಗಿದೆ. ಇದರಿಂದ ನಿಮ್ಮ ಮಾಹಿತಿಗಳು ಬೇರೆಯವರ ಕೈಗೆ ಸಿಗದಂತೆ ಕೂಡ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ನೀವು ನಿಮ್ಮ ದೃಷ್ಟಿಯನ್ನು ಕಳೆದುಕೊಂಡಿದ್ದಿರಾ ಹಾಗಾದರೆ ಸರ್ಕಾರದಿಂದ ನಿಮಗೆ ಸಿಗಲಿದೆ 3ಲಕ್ಷ ರೂ. ಪರಿಹಾರ,.!

    ‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಸಿನಿಮಾ

    ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

    ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಆಧ್ಯಾತ್ಮ

    ಶ್ರೀ ಶಿರಡಿ ಸಾಯಿಬಾಬಾ ಅವರ ಬಗ್ಗೆ ನಿಮ್ಗೆ ಗೊತ್ತಿಲ್ಲದ ವಿಷಯಗಳು..!

    ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.

  • ಜೀವನಶೈಲಿ

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.