ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.