ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…