ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ತಮ್ಮ ಪತಿ, ನಟ ರಣ್ವೀರ್ ಸಿಂಗ್ರಂತೆ ಉಡುಪು ಧರಿಸಿ ಟ್ರೋಲ್ ಆಗುತ್ತಿದ್ದಾರೆ.ದೀಪಿಕಾ ಪಡುಕೋಣೆ ತನ್ನ ಪತಿ ರಣ್ವೀರ್ ಸಿಂಗ್ರನ್ನು ಭೇಟಿ ಆಗಲು ಲಂಡನ್ಗೆ ಹೋಗುತ್ತಿದ್ದರು. ಈ ವೇಳೆ ಅವರು ವಿಮಾನ ನಿಲ್ದಾಣದಲ್ಲಿ ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದಾರೆ. ದೀಪಿಕಾ ಅವರ ಈ ಲುಕ್ ನೋಡಿ ಅಭಿಮಾನಿಗಳು ಒಂದು ಕ್ಷಣ ದಂಗಾಗಿ ಹೋಗಿದ್ದಾರೆ. ವಿಮಾನ ನಿಲ್ದಾಣಕ್ಕೆ ದೀಪಿಕಾ ಬಿಳಿ ಬಣ್ಣದ ಟೀ-ಶರ್ಟ್ ಧರಿಸಿ ಅದಕ್ಕೆ ನಿಯಾನ್ ಪ್ಯಾಂಟ್ ಹಾಗೂ ಲಾಂಗ್ ಜಾಕೆಟ್ ಧರಿಸಿದ್ದರು….
ಲಾಸ್ ಏಂಜಲೀಸ್ ನ ನ್ಯಾಯಾಲಯವೊಂದರಲ್ಲಿ 71 ವರ್ಷದ ಮಹಿಳೆ, ನ್ಯಾನ್ಸಿ ಕ್ಯಾಬಿಬಿ ಎಂಬಾಕೆಗೆ ಬಹುದೊಡ್ಡ ಜಯ ಲಭಿಸಿದೆ. ಕಳೆದೆರಡು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಡುತ್ತಿದ್ದನ್ಯಾನ್ಸಿ ವಿರುದ್ಧ ಪ್ರಸಿದ್ಧ ಫಾರ್ಮಾಸ್ಯುಟಿಕಲ್ ಹಾಗೂ ಗ್ರಾಹಕರ ಫೇವರಿಟ್ ಪ್ರಾಡಕ್ಸ್ ಜಾನ್ಸನ್ ಆ್ಯಂಡ್ ಜಾನ್ಸನ್. ಕಂಪೆನಿಗೆ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಾಲಯ 40.3 ಮಿಲಿಯನ್ ಡಾಲರ್ ಅಂದರೆ ಸುಮಾರು . 2,86,00,00,000[286 ಕೋಟಿ]ರೂಪಾಯಿ ಮೊತ್ತವನ್ನು ನ್ಯಾನ್ಸಿಗೆ ಪರಿಹಾರವಾಗಿ ನೀಡಬೇಕೆಂದು ಕಂಪೆನಿಗೆ ಅದೇಶಿಸಿದೆ…. 2017ರಲ್ಲಿ ಕಂಪೆನಿ ವಿರುದ್ಧ ಕೇಸ್ ದಾಖಲು… ನ್ಯಾನ್ಸಿ ಕಂಪೆನಿ ವಿರುದ್ಧ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…