ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…