ತಂತ್ರಜ್ಞಾನ

ನೀವು ಫೇಸ್ಬುಕ್ ನಲ್ಲಿ ಬೇರೆಯವರ ಫೋಟೋ ಹಾಕುವ ಮುನ್ನ ನಿಮ್ಗೆ ಇದು ತಿಳಿದಿರಬೇಕು..!

249

ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.

ಈ ಹಿಂದೆಯೇ ಫೋಟೋ ರೆಕಗ್ನೈಸ್ ಟೆಕ್ನಾಲಜಿ ಬಳಕೆಯಲ್ಲಿದೆ. ಆದ್ರೆ ಇನ್ಮುಂದೆ ಮತ್ತೊಂದು ವಿಧಾನದಲ್ಲಿ ಇದನ್ನು ಫೇಸ್ಬುಕ್ ಬಳಸಲಿದೆ.

ಈ ಬಗ್ಗೆ ಫೇಸ್ಬುಕ್ ಅಧಿಕೃತ ಹೇಳಿಕೆಯೊಂದನ್ನು ನೀಡಿದೆ. ಹೊಸ ಸಾಧನವೊಂದನ್ನು ಶುರುಮಾಡ್ತಿರುವುದಾಗಿ ಫೇಸ್ಬುಕ್ ಹೇಳಿದೆ. ಇದ್ರಲ್ಲಿ ಬಳಕೆದಾರರು ತಮ್ಮ ಮುಖವನ್ನು ಸುಲಭವಾಗಿ ಗುರುತಿಸಬಹುದು ಎಂದು ಅದು ಹೇಳಿದೆ.

ಸುಲಭವಾಗಿ ಹೇಳುವುದಾದ್ರೆ ಫೇಸ್ಬುಕ್ ನಲ್ಲಿ ನಿಮ್ಮ ಫೋಟೋವನ್ನು ಬೇರೆಯವರು ಪೋಸ್ಟ್ ಆಗ್ತಿದ್ದಂತೆ ನಿಮಗೆ ಸಂದೇಶ ಬರಲಿದೆ. ನಿಮ್ಮ ಫೋಟೋವನ್ನು ಈ ವ್ಯಕ್ತಿ ಪೋಸ್ಟ್ ಮಾಡಿದ್ದಾರೆಂದು ಫೇಸ್ಬುಕ್ ನಿಮ್ಮನ್ನು ಎಚ್ಚರಿಸಲಿದೆ.

ನಿಮಗೆ ಇಷ್ಟವಾದಲ್ಲಿ ನೀವು ಈ ಫೋಟೋವನ್ನು ಟ್ಯಾಗ್ ಮಾಡಬಹುದು. ಇಲ್ಲವೆ ಫೋಟೋ ಡಿಲಿಟ್ ಮಾಡುವಂತೆ ಆ ವ್ಯಕ್ತಿಗೆ ಹೇಳಬಹುದುಗುಂಪಿನಲ್ಲಿ ನೀವಿದ್ದರೂ ನಿಮಗೆ ಮೆಸ್ಸೇಜ್ ಬರಲಿದೆ.

ಪ್ರೋಫೈಲ್ ಫೋಟೋಗಳನ್ನು ಸುರಕ್ಷಿತಗೊಳಿಸಲೂ ಫೇಸ್ಬುಕ್ ಈ ಹೊಸ ಸಾಧನವನ್ನು ಬಳಸುವ ಸಾಧ್ಯತೆಯಿದೆ. ಶೀಘ್ರದಲ್ಲಿಯೇ ಇದ್ರ ಬಗ್ಗೆ ಕ್ರಮಕೈಗೊಳ್ಳುವುದಾಗಿ ಫೇಸ್ಬುಕ್ ಹೇಳಿದೆ. ಅನೇಕ ರಾಷ್ಟ್ರಗಳಲ್ಲಿ ಫೇಸ್ ರೆಕಗ್ನೈಸ್ ಟೆಕ್ನಾಲಜಿ ಜಾರಿಗೆ ಬರಲಿದೆ. ನಿಮಗೆ ಅವಶ್ಯವೆನಿಸಿದ್ರೆ ಮಾತ್ರ ಈ ಟೂಲ್ಸನ್ನು ನೀವು ಸಕ್ರಿಯಗೊಳಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…

  • ದೇಶ-ವಿದೇಶ

    ಸೌದಿಯಲ್ಲಿ ಈಗ ಯೋಗಕ್ಕೆ ನೀಡಲಾಗಿದೆ ಕ್ರೀಡೆಯ ಮಾನ್ಯತೆ..!ತಿಳಿಯಲು ಈ ಲೇಖನ ಓದಿ…

    ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್‌ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…