ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.
ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.
ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.
ಬ್ರೇಕ್ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.
ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.
ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್ಭರಿತ ಬ್ರೇಕ್ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.
ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.
ಬ್ರೇಕ್ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ. ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….