News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

2646

ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ  ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ  ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ  ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ಮಧಾಹ್ನ ನಿದ್ದೆ ಮಾಡುವುದರಿಂದ…

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ  ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ  ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಹೃದಯಾಘಾತ ತಡೆಗಟ್ಟಬಹುದು…

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ  ಅರ್ಧ ಗಂಟೆಯಾದ್ರೂ  ನಿದ್ದೆ ಮಾಡಿದರೆ ಅವರ ಚೈತನ್ಯದ  ಜೊತೆಗೆ  ಶೇ .60%  ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್  ಸ್ಕೂಲ್ ಆಫ್  ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಸೋಮಾರಿಗಳಾಗಬೇಡಿ…

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್  ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ  ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು  ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

    ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಆರೋಗ್ಯ

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ…? ತಿಳಿಯಲು ಈ ಲೇಕನ ಓದಿ…

    ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.