News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

2645

ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ  ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ  ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ  ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ಮಧಾಹ್ನ ನಿದ್ದೆ ಮಾಡುವುದರಿಂದ…

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ  ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ  ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಹೃದಯಾಘಾತ ತಡೆಗಟ್ಟಬಹುದು…

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ  ಅರ್ಧ ಗಂಟೆಯಾದ್ರೂ  ನಿದ್ದೆ ಮಾಡಿದರೆ ಅವರ ಚೈತನ್ಯದ  ಜೊತೆಗೆ  ಶೇ .60%  ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್  ಸ್ಕೂಲ್ ಆಫ್  ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಸೋಮಾರಿಗಳಾಗಬೇಡಿ…

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್  ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ  ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು  ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಸುದ್ದಿ

    ‘ಸೋಷಿಯಲ್ ಮೀಡಿಯಾ’ ಬಳಸುವ ಮುನ್ನಾ ಬಾರಿ ಎಚ್ಚರದಿಂದಿರಿ..!ಯಾಕೆ ಗೊತ್ತಾ?

    ಸೋಷಿಯಲ್‌ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್‌ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್‌ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್‌ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಸಿನಿಮಾ

    ನವರಸನಾಯಕನ ಮೇಲೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರ ಆಕ್ರೋಶ!ಕಾರಣ ಏನು ಗೊತ್ತಾ?

    ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

  • ಜ್ಯೋತಿಷ್ಯ

    ಸಾಯಿ ಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…..!

    ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…