ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ ಅರ್ಧ ಗಂಟೆಯಾದ್ರೂ ನಿದ್ದೆ ಮಾಡಿದರೆ ಅವರ ಚೈತನ್ಯದ ಜೊತೆಗೆ ಶೇ .60% ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್ ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯಲ್ಲಿ ಅದ್ಭುತ ವಿಷಯಗಳು ನೀವು ಅಸ್ತಿತ್ವದಲ್ಲಿ ನಂಬುವುದಿಲ್ಲಪ್ರಕೃತಿ ಅನಿರೀಕ್ಷಿತವಾಗಿದೆ, ಅದು ಸುಂದರವಾಗಿರುತ್ತದೆ ಮತ್ತು ವಿಶ್ರಾಂತಿ ಪಡೆಯುಬಹುದು.ಈ ಜಗತ್ತು ಅದ್ಭುತಗಳಿಂದ ತುಂಬಿದೆ, ನಾವು ಎಲ್ಲೆಡೆಯೂ ಒಂದು ಮಂತ್ರವಿದ್ಯೆಯನ್ನು ನೋಡಬಹುದು. ಪ್ರಕೃತಿ ಅದ್ಭುತ ವಿಷಯಗಳಿಂದ ತುಂಬಿದೆ, ಅವುಗಳಲ್ಲಿ ಕೆಲವು ನಂಬಲಾಗದವು. 1.ಮಾಲ್ಡೋವ್ಸ್ನ ವಾಧೋವಿನ ಹೊಳೆಯುವ ಶೋರ್ಗಳು:- ಇದು ಒಂದು ಬೆಳಕಿನ ಪ್ರದರ್ಶನವೆಂದು ಕಂಡುಬರುತ್ತದೆ, ಅದು ನಂಬಲಾಗದದು. 2.ಕೈಲೂವಾ, ಹವಾಯಿನಲ್ಲಿ ಮಳೆಬಿಲ್ಲು ಗಮ್:- ಇದು ಸಾಮಾನ್ಯವಾಗಿ ರೇನ್ಬೋ ಯೂಕಲಿಪ್ಟಸ್ ಎಂದು ಕರೆಯಲ್ಪಡುವ ಒಂದು ಎತ್ತರದ ಮರವಾಗಿದೆ. 3.ದೆವ್ವದ ಮರಗಳು,ಪಾಕಿಸ್ತಾನ:- 2010 ರ ಪ್ರವಾಹದಿಂದಾಗಿ…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.