ಜೀವನಶೈಲಿ

ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

2631

ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ  ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ  ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು ಸಮಯ ಸಿಗುತ್ತಿಲ್ಲ.ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ  ಹಾಗು ನಿದ್ದೆ ಆಯಾಸವನ್ನು ನೀಗುಸುತ್ತದೆ.ಮತ್ತು ಚೆನ್ನಾಗಿ ನಿದ್ದೆ ಮಾಡಿದರೆ ನಮ್ಮ ದೇಹ ತುಂಬಾ ಆಕ್ಟಿವ್ ಆಗಿರುತ್ತದೆ.

ಮಧಾಹ್ನ ನಿದ್ದೆ ಮಾಡುವುದರಿಂದ…

ನಿದ್ದೆ ಮಾಡುವುದರಿಂದ ಶೇಕಡಾ 33% ಹೃಧಯಾಘಾತ ವಾಗುವ ಪ್ರಮಾಣ  ಕಡಿಮೆ ಆಗುತ್ತದೆ.60 ವರ್ಷ ಮೇಲ್ಪಟ್ಟ ಜನರು ಮಧಾಹ್ನ ನಿದ್ದೆ ಮಾಡುವುದರಿಂದ  ಬೇರೆಯವರಿಗಿಂತ ತುಂಬಾ ಆಕ್ಟಿವ್ ಆಗಿರುತ್ತಾರೆ.ಹಾಗೂ ಅವರ ಬುದ್ಧಿವಂತಿಕೆಯ ಪ್ರಮಾಣ ಹೆಚ್ಚಳವಾಗುತ್ತದೆ.

ಹೃದಯಾಘಾತ ತಡೆಗಟ್ಟಬಹುದು…

ಕೆಲಸ ಮಾಡುವವರು ಹಾಗು ವ್ಯಾಪಾರ ಮಾಡುವವರು ಮಧ್ಯಾಹ್ನ  ಅರ್ಧ ಗಂಟೆಯಾದ್ರೂ  ನಿದ್ದೆ ಮಾಡಿದರೆ ಅವರ ಚೈತನ್ಯದ  ಜೊತೆಗೆ  ಶೇ .60%  ಹೃದಯಾಘಾತವಾಗುವುದನ್ನು ತಡೆಗಟ್ಟಬಹುದು ಎಂದು ಅಮೇರಿಕಾದ ಹಾವಾರ್ಡ್  ಸ್ಕೂಲ್ ಆಫ್  ಪಬ್ಲಿಕ್ ಹೆಲ್ತ್ ನವರು ಮಾಡಿದ ಸಂಶೋದೆನೆಯಲ್ಲಿ ದೃಢಪಡಿಸಿದ್ದಾರೆ.ದಿನನಿತ್ಯ ಮಧ್ಯಾಹ್ನ ನಿದ್ದೆ ಮಾಡಲು ಆಗದಿದ್ದಲ್ಲಿ ವಾರಕ್ಕೆ ಮೂರು ಬಾರಿಯಾದರೂ ಮಧ್ಯಾಹ್ನ ನಿದ್ದೆ ಮಾಡಿದರೆ ಹೃದಯಕ್ಕೆ ಸಂಬಂದಿಸಿದ ಕಾಯಿಲೆಗಳನ್ನು ತಡೆಗಟ್ಟಬಹುದು.

ಸೋಮಾರಿಗಳಾಗಬೇಡಿ…

ಎಡಗಡೆ ಕೈಯಲ್ಲಿ ತಲೆಯನ್ನು ಇಟ್ಟು ಮಲಗುವುದರಿಂದ ನಮ್ಮಲ್ಲಿರುವ ಸೂರ್ಯನಾಡಿ ಆಕ್ಟಿವ್  ಆಗುತ್ತದೆ.ಯಾವುದೇ ರೀತಿಯ ಕಾಯಿಲೆ ಬರುವುದಿಲ್ಲ ಮತ್ತು ಇಡೀ ದಿನ ಫ್ರೆಶ್ಯಾಗಿ ಇರಲು ಸಹಕರಿಸುತ್ತದೆ. ಮಧಾಹ್ನ ಅರ್ಧ ಗಂಟೆಯಾದರೂ  ನಿದ್ದೆ ಮಾಡಿದರೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು  ಆಗಂತ ಯಾವುದೇ ಕೆಲಸ ಮಾಡದೇ ಇಡೀ ದಿನ ನಿದ್ದೆ ಮಾಡಿ ಸೋಮಾರಿಗಳಾಗಬೇಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ವೀಡಿಯೊ ಗ್ಯಾಲರಿ

    ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

    ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…

  • ಸುದ್ದಿ

    ಹುಷಾರ್ ! ಫೇಸ್​ಬುಕ್​ನಲ್ಲಿ ನೀವು ಕಳುಹಿಸುವ ವಾಯ್ಸ್ ಮೆಸೇಜ್ ಮೂರನೇ ವ್ಯಕ್ತಿಯು ಕೇಳಬಹುದು!ಇದನ್ನೊಮ್ಮೆ ಓದಿ …..!

    ಫೇಸ್ ಬುಕ್  ಮೆಸೆಂಜರ್ನಲ್ಲಿ  ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ​ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್​ಬುಕ್​, ವಾಟ್ಸ್​​ಆ್ಯಪ್​ ಸೇರಿಸಾಕಷ್ಟುಮೆಸೆಂಜರ್​ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ.  ಈಮೊದಲುಫೇಸ್​ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್​ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್​ ಮೆಸೇಜ್​ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್​ಬುಕ್​ ಮೆಸೆಂಜರ್​ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್​ಬುಕ್​ ಮೆಸೆಂಜರ್​ನಲ್ಲಿಕಳುಹಿಸುವ​ ವಾಯ್ಸ್​ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್​​ಬುಕ್​ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್​ನಲ್ಲಿಕಳುಹಿಸುವವಾಯ್ಸ್​​ ಮೆಸೇಜ್​ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್​ ಸಂಗ್ರಹಿಸಿದ್ದಫೇಸ್​ಬುಕ್​ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್​​ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….