News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸಂಬಂಧ

ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

667

ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.

20 ರಿಂದ 30 ವರ್ಷದಲ್ಲಿ ಮದುವೆ :-

ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್‌ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.

30 ರಿಂದ 40 ವರ್ಷದಲ್ಲಿ ಮದುವೆ :-

ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್‌ಫ್ಯೂಶನ್‌ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್‌ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್‌ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.

40ನೆ ವಯಸ್ಸಿನ ನಂತರ :-

40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್‌ ಕಾಂನ್ಫಿಡೆನ್ಸ್‌‌ ಹೆಚ್ಚಿರುತ್ತದೆ. ಆದರೆ ರಿಸರ್ಚ್‌ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್‌ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಉಪಯುಕ್ತ ಮಾಹಿತಿ

    ಕೊಲೆಸ್ಟ್ರಾಲ್ ನಿಯಂತ್ರಿಸವುದು, ಇದರಿಂದ ತುಂಬಾ ಸುಲಭ..!ತಿಳಿಯಲು ಈ ಲೇಖನ ಓದಿ…

    ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.