News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ, ಸಂಬಂಧ

ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

667

ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ.

ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ. ಇನ್ನೂ ಕೆಲವರು 40ರ ಹರೆಯದ ನಂತರ ಮದುವೆಯಾಗುತ್ತಾರೆ. ಮದುವೆಯಾಗಲು ಸರಿಯಾದ ವಯಸ್ಸು ಯಾವುದು? ಯಾವ ವಯಸ್ಸಿನಲ್ಲಿ ಮದುವೆಯಾದರೆ ಏನು ಲಾಭ.

20 ರಿಂದ 30 ವರ್ಷದಲ್ಲಿ ಮದುವೆ :-

ಒಂದು ವೇಳೆ ಯಾವುದೆ ವ್ಯಕ್ತಿಯ ಮದುವೆ 20 ರಿಂದ 30 ವರ್ಷದೊಳಗೆ ಆದರೆ ಆ ಸಂದರ್ಭದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸುಲಭವಾಗುತ್ತದೆ.

ಅಂದರೆ ನಿಮ್ಮ ನಡುವೆ ಹೊಂದಾಣಿಕೆ ಬರಲು ಸಮಯ ಸಿಗುತ್ತದೆ. ಈ ಸಮಯದಲ್ಲಿ ಇಬ್ಬರೂ ಸಹ ಎನರ್ಜಿಟಿಕ್‌ ಆಗಿರುತ್ತೀರಿ. ಇಬ್ಬರಿಗೂ ತಮ್ಮ ಕರಿಯರ್‌ಗೆ ಸಂಬಂಧಿಸಿದಂತೆ ಹೆಚ್ಚು ಕನಸು ಇರುತ್ತದೆ. ಅಷ್ಟೇ ಅಲ್ಲ ನಿಮ್ಮ ಮಕ್ಕಳ ಜೊತೆ ಸಮಯ ಕಳೆಯಲು, ಮೋಜು ಮಸ್ತಿ ಮಾಡಲು ಸಹ ಸಾಧ್ಯವಾಗುತ್ತದೆ. ಯಾಕೆಂದರೆ ಮಕ್ಕಳ ಮದುವೆಯಾಗುತ್ತಿದ್ದಂತೆ ನಿಮ್ಮ ವಯಸ್ಸು 50 ವರ್ಷ ಆಗುತ್ತದೆ.

30 ರಿಂದ 40 ವರ್ಷದಲ್ಲಿ ಮದುವೆ :-

ನಿಮ್ಮ ಮದುವೆ 30 ರಿಂದ 40 ವರ್ಷದ ನಡುವೆ ಆದರೆ ನೀವು ಜೀವನ, ಸಂಬಂಧ ಮತ್ತು ಪ್ರಪಂಚದ ಬಗ್ಗೆ ಹೆಚ್ಚು ತಿಳಿದುಕೊಂಡಿರುತ್ತೀರಿ. ನಿಮಗೆ ನಿಮ್ಮ ಹೃದಯದ ಮಾತಿನ ಮೇಲೆ ಯಾವುದೆ ಕನ್‌ಫ್ಯೂಶನ್‌ ಇರೋದಿಲ್ಲ. ಒಬ್ಬರಿಗೊಬ್ಬರು ಕಾಂಪ್ಲಿಮೆಂಟ್‌ ಕೊಡಲು ಸಹಾಯವಾಗುತ್ತದೆ.

ಒಂದು ಸರ್ವೇಯ ಅನುಸಾರ ಈ ವಯಸ್ಸಿನಲ್ಲಿ ಮದುವೆಯಾದರೆ ಡಿವೋರ್ಸ್ ಆಗುವ ಚಾನ್ಸಸ್‌ ಕಡಿಮೆ ಇರುತ್ತದೆ. ಆದರೆ ಈ ವಯಸ್ಸಿನಲ್ಲಿ ಮದುವೆಯಾದರೆ ಪ್ರೆಗ್ನೆನ್ಸಿಯಲ್ಲಿ ತುಂಬಾ ಸಮಸ್ಯೆ ಉಂಟಾಗುತ್ತದೆ.

40ನೆ ವಯಸ್ಸಿನ ನಂತರ :-

40 ವರ್ಷದ ನಂತರ ಮದುವೆಯಾಗುವುದರ ಒಂದು ಲಾಭ ಎಂದರೆ ನೀವು ಆರ್ಥಿಕವಾಗಿ ಇಬ್ಬರು ಸಹ ತುಂಬಾನೆ ಸದೃಢರಾಗಿರುತ್ತೀರಿ.

ಜೊತೆಗೆ ಸೆಲ್ಫ್‌ ಕಾಂನ್ಫಿಡೆನ್ಸ್‌‌ ಹೆಚ್ಚಿರುತ್ತದೆ. ಆದರೆ ರಿಸರ್ಚ್‌ ಅನುಸಾರ 40 ವಯಸ್ಸಿನ ನಂತರ ಗರ್ಭಾಧಾರಣೆ ಮಾಡುವ ಚಾನ್ಸಸ್‌ ಕೇವಲ 33 ಶೇಕಡಾದಷ್ಟು ಮಾತ್ರ ಇದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…

  • ಸುದ್ದಿ

    ವಯಸ್ಕರಿಗೆ ಬಿಳಿ ಕೂದಲಿನ ಕಾಟವೇ ಆಗಾದರೆ ಈ ನ್ಯಾಚುರಲ್ ರೆಮಿಡಿ ಒಮ್ಮೆ ಟ್ರೈ ಮಾಡಿ ನೋಡಿ,.!

    ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….